ಪುತ್ತೂರು : ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಅಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು..!

ಪುತ್ತೂರು : ನೆಲ್ಲಿಕಟ್ಟೆ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಅಮ್ಲೆಟ್ ಮಾಡಿ ತಿಂದು ತೆರಳಿರುವ ಘಟನೆ ಬೆಳಕಿಗೆ ಬಂದಿದೆ....

Read more

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆ

ಪುತ್ತೂರು : ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್...

Read more

ಪಿಡಿಓ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಪಂಚಾಯತ್ ರಾಜ್ ಇಲಾಖೆ- ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪ್ರಾರಂಭ

ಕರ್ನಾಟಕ ಸರಕಾರವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) 150 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ...

Read more

ಪುತ್ತೂರು : ಚೆಂಡೆ, ಬ್ಯಾಂಡಿನೊಂದಿಗೆ ಬಿಜೆಪಿ ಕಾರ್ಯಕರ್ತನ ಮನೆಗೆ ತೆರಳಿದ ವಾರಿಯರ್ಸ್ ತಂಡ : ಶಾಸಕರ ಅನುದಾನ, ಕಾಮಗಾರಿ ಮಾಹಿತಿ-ಚರ್ಚೆ, ಮಾತಿನ ಚಕಮಕಿ : ಪೊಲೀಸರಿಗೆ ದೂರು ; ಪ್ರಕರಣ ದಾಖಲು

ಪುತ್ತೂರು : ಚೆಂಡೆ, ಬ್ಯಾಂಡಿನೊಂದಿಗೆ ಶಾಸಕರು ತಂದಿರುವ ಅನುದಾನದಲ್ಲಿನ ಕಾಮಗಾರಿಗಳ ಮಾಹಿತಿಯ ಬ್ಯಾನರೊಂದನ್ನು ತೋರಿಸುತ್ತಾ ಶಾಸಕರ ವಾರಿಯರ್ಸ್ ತಂಡ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಕೋಷ್ಟದ ಸದಸ್ಯ...

Read more

ದರ್ಬೆ : ಆಕ್ಟಿವಾ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ..!

ಪುತ್ತೂರು : ಆಕ್ಟಿವಾ ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ. ದರ್ಬೆ ಸಮೀಪ ಆಕ್ಟಿವಾ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ...

Read more

ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

https://youtu.be/WwctjVXgDJ0?si=26WCLHShhkz0ctnG ಪುತ್ತೂರು : ಪುತ್ತಿಲ ಪರಿವಾರ ಈಗಾಗಲೇ ಬಿಜೆಪಿ ಜೊತೆ ವಿಲೀನವಾಗಿದ್ದು, ಇಂದು ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಪುತ್ತಿಲ...

Read more

‘ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್’ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ವೈರಲ್ : ಸತ್ಯಕ್ಕೆ ದೂರವಾದದ್ದು ಎಂದ ಕಿಶೋರ್ ಬೊಟ್ಯಾಡಿ

https://youtu.be/o28g771a7_E?si=TEFHMDclRun5TDjR ಪುತ್ತೂರು : 'ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್' ಹೀಗೊಂದು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ದಕ್ಷಿಣ...

Read more

ಪುತ್ತೂರು : ಬಾಗಿಲು ಮುಚ್ಚಿದ ಬಿಜೆಪಿ ಕಚೇರಿಯಲ್ಲಿ ನಡೆದ ತುರ್ತು ಸಭೆಯಲ್ಲಿ ಮೊಳಗಿದ ಆಗ್ರಹ ಏನು..? ಅರುಣ್ ಪುತ್ತಿಲ ಸೇರ್ಪಡೆಗೆ ಷರತ್ತು…!??

https://youtu.be/j21N00Qyz58?si=t_hAx_BmKIQacPA_ ಪುತ್ತೂರು : ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರ ಸೇರ್ಪಡೆಗೆ ಬಿಜೆಪಿಯಲ್ಲಿರುವ ಪುತ್ತಿಲ ವಿರೋಧಿ ಬಣವು ಮೂರು...

Read more

ಪುತ್ತೂರು : ಬಿಜೆಪಿ ಕಚೇರಿಗೆ ಜಿಲ್ಲಾಧ್ಯಕ್ಷ ಭೇಟಿ : ಆಂತರಿಕ ಸಭೆ..!

https://youtu.be/WwctjVXgDJ0?si=fFuzZjuCb7Z1ikDH ಪುತ್ತೂರು : ಬಿಜೆಪಿ ಕಚೇರಿಗೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಭೇಟಿ ನೀಡಿದ್ದು, ಪ್ರಮುಖರ ನಡುವೆ ಆಂತರಿಕ ಸಭೆ ಪ್ರಾರಂಭವಾಗಿದೆ. ಬಿಜೆಪಿ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ...

Read more

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಭಾಸ್ಕರ್ ಕೋಡಿಂಬಾಳ, ಸದಸ್ಯರಾಗಿ ನಿಹಾಲ್ ಪಿ.ಶೆಟ್ಟಿ, ಲ್ಯಾನ್ಸಿ ಮಸ್ಕರೇನ್ಹಸ್, ಅನ್ವರ್ ಕಾಸಿಂ

ಪುತ್ತೂರು : ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ ಕೆ. ಭಾಸ್ಕರ್ ಕೋಡಿಂಬಾಳ ಮತ್ತು ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ.ಶೆಟ್ಟಿ, ನಗರ ಕಾಂಗ್ರೆಸ್ ಮಾಜಿ...

Read more
Page 1 of 633 1 2 633
  • Trending
  • Comments
  • Latest

Recent News

You cannot copy content of this page