ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆ ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆ..!

‌ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 9 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆಯು ಜು. 16 ರಂದು ಯಶಸ್ವಿ 9 ನೇ...

Read moreDetails

ಉಪ್ಪಿನಂಗಡಿ: ನೇಣು ಬಿಗಿದು ಯುವಕ ಆತ್ಮಹತ್ಯೆ..!!

https://youtu.be/eISeN29LhgM?si=L9FNoAZRhId7fE1V ಉಪ್ಪಿನಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವಿನಲ್ಲಿ ನಡೆದಿದೆ. ಯೋಗೀಶ್ ಯಾನೆ ಸಂಕೇತ್ (25) ಆತ್ಮಹತ್ಯೆ ಮಾಡಿಕೊಂಡ...

Read moreDetails

ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಸವಾರನಿಗೆ ಗಾಯ..!!

https://youtu.be/eISeN29LhgM?si=vthSNIlTFExEVUO_ ಪೆರ್ನೆ: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪೆರ್ನೆ ಬಳಿ ನಡೆದಿದೆ. ಘಟನೆ ಪರಿಣಾಮ ದ್ವಿಚಕ್ರ ವಾಹನ ಸವಾರ ಪೆರ್ನೆ ನಿವಾಸಿ...

Read moreDetails

ಪುರುಷರಕಟ್ಟೆ ಘಟನೆ: ಸ್ವತಂತ್ರ ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಯುವತಿ ದೂರು..!!

https://youtu.be/eISeN29LhgM?si=vthSNIlTFExEVUO_ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಯಲ್ಲಿ ಪೊಲೀಸರ ಪಕ್ಷಪಾತ ನಡೆ ಮತ್ತು ನ್ಯಾಯ ನಿರಾಕರಣೆ ವಿರುದ್ದ ಹಸ್ತಕ್ಷೇಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ...

Read moreDetails

ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ವಿವಾದ: ಶನಿವಾರದೊಳಗೆ ಸೂಕ್ತ ನಿರ್ಧಾರ – ಅಶೋಕ್ ರೈ ಭರವಸೆ..!!

https://youtu.be/eISeN29LhgM?si=3EsOmDoXsIzteSSH ಪುತ್ತೂರು: ಎಪಿಎಂಸಿ ಅರುಣಾ ಕಲಾ ಮಂದಿರದ ಬಳಿಯ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಶನಿವಾರದೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್...

Read moreDetails

ಡಾ. ಹಾಜಿ ಯು.ಕೆ. ಮೋನು ಕಣಚೂರು ಜನ್ಮದಿನ: ಪುತ್ತೂರು ಸರ್ಕಾರಿ ಆಸ್ಪತ್ರೆಯ ರೋಗಿಗಳು, ಸಿಬ್ಬಂದಿಗೆ ಊಟದ ವ್ಯವಸ್ಥೆ..!!

ಪುತ್ತೂರು: ಕಣಚೂರು ಆಸ್ಪತ್ರೆ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ. ಹಾಜಿ ಯು.ಕೆ. ಮೋನು ಕಣಚೂರು ಅವರ ಜನ್ಮದಿನ ಹಾಗೂ ಕಣಚೂರು ಫೌಂಡೇಶನ್ ಡೇ ಅಂಗವಾಗಿ...

Read moreDetails

ಪುತ್ತೂರು: ಪುರುಷರಕಟ್ಟೆ ಘಟನೆ : ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ; ನಿಷ್ಪಕ್ಷಪಾತ ತನಿಖೆಗೆ ಆಗ್ರಹ..!!

https://youtu.be/p1GvE8Ld2mI?si=UqF6tfkQzcgHyRzy ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್(ವಿಹೆಚ್‌ಪಿ) ಪ್ರಮುಖರು ಭೇಟಿ ನೀಡಿ, ಧೈರ್ಯ ತುಂಬಿ ಸಾಂತ್ವನ ಹೇಳಿದರು. ಈ...

Read moreDetails

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ ‘ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ ನಿರ್ಧಾರ’ – ಪೋಸ್ಟರ್ ವೈರಲ್..!!

https://youtu.be/p1GvE8Ld2mI?si=UqF6tfkQzcgHyRzy ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂಬ ಸಂದೇಶದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ....

Read moreDetails

ವಿಟ್ಲ: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!!

https://youtu.be/p1GvE8Ld2mI?si=mDE3KHzQGKmuk_tT ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಮೂದುರು ಚಂದಳಿಕೆ ನಿವಾಸಿ ಕುಶಾಲಪ್ಪ ಗೌಡ (54) ಮೃತಪಟ್ಟ ವ್ಯಕ್ತಿ. ಕುಶಾಲಪ್ಪ ರವರು ಮನೆಯಲ್ಲಿ ಕೆಲಸ...

Read moreDetails

(ಜು.14) ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ಧಾಂಜಲಿ ಸಭೆ..!!

https://youtu.be/p1GvE8Ld2mI?si=mDE3KHzQGKmuk_tT ಪುತ್ತೂರು, ಜು.12: ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಪುತ್ತೂರಿನ ಉಪಾಧ್ಯಕ್ಷರು, ಉದ್ಘೋಷಕರು ಹಾಗೂ ತೀರ್ಪುಗಾರರಾಗಿದ್ದ ಶ್ರೀ ನಿರಂಜನ್ ರೈ ಮಠಂತಬೆಟ್ಟುರವರು ಇತ್ತೀಚೆಗೆ ನಿಧನ ಹೊಂದಿರುವ...

Read moreDetails
Page 1 of 908 1 2 908

Recent News

You cannot copy content of this page