ನೆಲ್ಯಾಡಿ: ಬಾಲಕಿಯ ಮಾನಭಂಗ ಯತ್ನ : ಆರೋಪಿ ವಿರುದ್ಧ ಪೊಲೀಸರಿಗೆ ದೂರು..!

https://youtu.be/WJ4PR8AgCME?si=yUiur8b8pr8nWkiD ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್...

Read moreDetails

ವಿಟ್ಲ: ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ..!

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ, ಸಮರ್ಪಣ್ ವಿಟ್ಲ ಇವರ ವತಿಯಿಂದ ಜನವರಿ 16 ರಂದು ನಡೆಯಲಿರುವ ಸಮರ್ಪಣ್ ಕಲೋತ್ಸವ–2026 ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ...

Read moreDetails

ಪುತ್ತೂರು : ತಂದೆಯಿಂದ ಮಗಳ ಮೇಲೆ ಅತ್ಯಾಚಾರ : ಬಂಧನ ..!!

https://youtu.be/I4nn4vTjQfw?si=odKK8mMbJD7FlVRX ಪುತ್ತೂರು: ತಂದೆಯಿಂದಲೇ ಮಗಳ ಅತ್ಯಾಚಾರ ನಡೆದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಆರೋಪಿಯನ್ನು ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ . ಪುತ್ರಿಗೆ ಮಂಗಳೂರಿನ...

Read moreDetails

ಪೆರ್ನೆ: ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗದಿಂದ ಧನಸಹಾಯ…!!

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಹೊಸಬೆಟ್ಟು–ಇರುಬೈಲು ನಿವಾಸಿ ದಿವಂಗತ ವಿಶ್ವನಾಥ ಪೂಜಾರಿ ಅವರ ಅಶಕ್ತ ಕುಟುಂಬಕ್ಕೆ ಪುತ್ತಿಲ ಅಭಿಮಾನಿ ಬಳಗ – ಪೆರ್ನೆ ವತಿಯಿಂದ ರೂ.32,000 ಧನಸಹಾಯವನ್ನು...

Read moreDetails

ಉಪ್ಪಿನಂಗಡಿಯಲ್ಲಿ ಕೋಳಿ ಅಂಕ ಜೂಜು: ಒಬ್ಬನ ಬಂಧನ, ಕೋಳಿಗಳು ಹಾಗೂ ವಾಹನಗಳ ವಶ…!

ಉಪ್ಪಿನಂಗಡಿ:ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಜೇಕಾರು ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ಜೂಜು ನಡೆಯುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸರು ದಾಳಿ ನಡೆಸಿ ಒಬ್ಬನನ್ನು ಬಂಧಿಸಿ, ಕೋಳಿಗಳು, ನಗದು ಹಾಗೂ...

Read moreDetails

ನಾವು ನಿಮ್ಮ ಪರ ಬಹಿರಂಗ ಪ್ರಚಾರಕ್ಕೆ ಸಜ್ಜಾಗಿದ್ದೇವೆ : ಪೆರುವಾಯಿಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಅಶೋಕ್ ರೈ ಗೆ ಭರವಸೆ..!!

ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.

Read moreDetails

ಬೆಳ್ಳಾರೆ: ಕೆರೆಗೆ ಹಾರಿ ತಾಯಿ ಮಗು ಮೃತ್ಯು…!!!

ಬೆಳ್ಳಾರೆ: ಕೊಡಿಯಾಲದ ಆರ್ವಾರದಲ್ಲಿ ತಾಯಿ ಮಗು ಕೆರೆಗೆ ಹಾರಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಹರೀಶ್ ಆರ್ವಾರ ಎಂಬವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ...

Read moreDetails

ಮತದಾರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿ: ಸಹಾಯಕ ಕಮಿಷನರ್‌ಗೆ ಶಾಸಕ ಅಶೋಕ್ ರೈ ಸೂಚನೆ..!!

ಪುತ್ತೂರು: ಕರ್ನಾಟಕದಲ್ಲಿ ಎಸ್‌ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್‌ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್) ನಡೆಸು ಆದೇಶ ನೀಡಿದ್ದೀರಿ, ಯಾವ...

Read moreDetails

ವಿಟ್ಲ: ಗಡಿಪಾರು ಆದೇಶದ ಆರೋಪಿಗೆ ಆಶ್ರಯ ನೀಡಿದ ಆರೋಪ – ಪುಣಚದ ವ್ಯಕ್ತಿ ವಶಕ್ಕೆ..!!

ವಿಟ್ಲ: ಗಡಿಪಾರು ಮಾಡಿರುವ ವ್ಯಕ್ತಿಯೋರ್ವರಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಪುಣಚ ನಿವಾಸಿ ಯೋರ್ವರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜ.2 ರಂದು ನಡೆದ ಬಗ್ಗೆ...

Read moreDetails

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಗೆ ಗೊನೆ ಮುಹೂರ್ತ..!!

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮವು ವಿಲಿಯಂ ತೋರಸ್ ಅವರ ತೋಟದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ...

Read moreDetails
Page 41 of 898 1 40 41 42 898

Recent News

You cannot copy content of this page