ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

ಸುಬ್ರಮಣ್ಯ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಮೊಬೈಲ್ ನಲ್ಲಿ ಪ್ರಸಾರವಾಗುತ್ತಿದ್ದು ಇದೀಗ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು...

Read more

ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಮೃತ್ಯು..!!

ಕಡಬ:  ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ...

Read more

ಕುಕ್ಕೆ ಸುಬ್ರಮಣ್ಯದ ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಗಣಪತಿ ವಿಗ್ರಹಕ್ಕೆ 7.5 ಕೆ ಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ…!!!

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದಲ್ಲಿ ಬ್ರಹ್ಮರಥವನ್ನು ಸೇವಾರೂದಲ್ಲಿ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಮನೆಯವರು ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು...

Read more

ಅಶೋಕ ಜನಮನ : ಉಡುಗೋರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೋರೆ ವಿತರಣೆ (ನ.19) ಕ್ಕೆ ಕೋಡಿಂಬಾಡಿ, ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಉಡುಗೋರೆ ವಿತರಣೆಗೆ ಚಾಲನೆ..!!

https://youtu.be/LauXOLc8DZ8?si=fMfqat1jfxYHCRf0 ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ...

Read more

ಇಂಟರ್ ಲಾಕ್ ತುಂಬಿದ್ದ ಲಾರಿ ಪಲ್ಟಿ ..!!

ಸುಳ್ಯ: ಅಜ್ಜಾವರ ಗ್ರಾಮದ ಮುಳ್ಯದಲ್ಲಿ ಹೊಸ ಮನೆಯ ಅಂಗಳಕ್ಕೆ ಇಂಟ‌ರ್ ಕಾಲ್ ಅಳವಡಿಸಲು ಲಾರಿಯಲ್ಲಿ ಇಂಟರ್ ಲಾಕ್ ತುಂಬಿ ಕೊಂಡು ಹೋಗುತ್ತಿದ್ದಾಗ ಆ ಲಾರಿ ಪಲ್ಟಿಯಾಗಿದೆ. ಪರಿಣಾಮ...

Read more

(ನ.06) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಡ್‌ ತಪಾಸಣಾ ಶಿಬಿರ…!!

ಪುತ್ತೂರು: ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೊಳುವಾರಿನ ಧ್ರುವ ಸಂಕೀರ್ಣ ದಲ್ಲಿರುವ ಶಾಖೆಯಲ್ಲಿ ನ.6ರಂದು ಉಚಿತ ಥೈರಾಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ ನಡೆಯಲಿದೆ. ಶಿಬಿರದಲಿ ಎಲ್ಲಾ...

Read more

ಬೆನಿಫಿಟ್ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ವಂಚಿಸಿದ‌ ಆರೋಪಿಗಳಿಗೆ ಶಿಕ್ಷೆ..!!

ಸುಳ್ಯ ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ...

Read more

ಕೋರ್ ಟೆಕ್ನಾಲಜೀಸ್ ನಲ್ಲಿ ಕೋರ್ ಮೆಗಾ ಸೇಲ್ ಉದ್ಘಾಟನೆ…!!

ಮಂಗಳೂರು, ಪುತ್ತೂರು, ಸುಳ್ಯದಲ್ಲಿ 45 ದಿನ ನಡೆಯಲಿದೆ ಲ್ಯಾಪ್ ಟಾಪ್, ಕಂಪ್ಯೂಟರ್, ಅಕ್ಸೆಸರೀಸ್ ಗಳ ಮೆಗಾ ಸೇಲ್ ಮಂಗಳೂರು: ರಿಫರ್‌ಬಿಸ್ಡ್ (Refurbished) ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ...

Read more

ಫೇಸ್ ಬುಕ್ ನಲ್ಲಿ ಅಸಭ್ಯ ಪದಗಳಿಂದ ನಿಂದಿಸಿ ಪೋಸ್ಟ್: ಆರೋಪಿ ವಶಕ್ಕೆ…!!

ಸಾಮಾಜಿಕ ಜಾಲತಾಣ Facebook ನಲ್ಲಿ purush acharya ಎಂಬ ಹೆಸರಿನ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ರವರ ಬಗ್ಗೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳ...

Read more

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

ಸುಬ್ರಹ್ಮಣ್ಯ : ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ನ ತಿರುವಿನಲ್ಲಿ ಪಲ್ಟಿಯಾಗಿ ವ್ಯಾನ್‌ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ. ಕುಕ್ಕೆ...

Read more
Page 1 of 105 1 2 105

Recent News

You cannot copy content of this page