ಬೆಳ್ಳಾರೆ : ಅಪ್ಪ – ಮಗನ ಹೊಡೆದಾಟ : ತಂದೆ ಮೃತ್ಯು

ಬೆಳ್ಳಾರೆ : ತ೦ದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ...

Read more

(ಮೇ.20) ಆರ್ಲಪದವು : ಕಾರ್ಯಕರ್ತರ ಅಭಿನಂದನಾ ಸಭೆ

ಪಾಣಾಜೆ : ಅರುಣ್ ಪುತ್ತಿಲ ರವರಿಂದ ಕಾರ್ಯಕರ್ತರ ಅಭಿನಂದನಾ ಸಭೆ ಆರ್ಲಪದವು-ಪಾಣಾಜೆಯಲ್ಲಿ ಮೇ.20 ರಂದು ನಡೆಯಲಿದೆ. ಆರ್ಲಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ರಜತಾಮೃತಾ ಸಭಾಭವನದಲ್ಲಿ ಅಭಿನಂದನಾ...

Read more

ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ : ಬಿಜೆಪಿ ಸುಳ್ಯ ಮಂಡಲ ಖಂಡನೆ

ಪುತ್ತೂರು : ವಿಚಾರಣೆಯ ನೆಪದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಘಟನೆಯನ್ನು ಬಿಜೆಪಿ ಸುಳ್ಯ ಮಂಡಲ ತೀವ್ರವಾಗಿ ಖಂಡಿಸಿದೆ. ಈ...

Read more

ಸುಳ್ಯ : ಹೊಳೆಗೆ ಬಿದ್ದು ಬಿಜೆಪಿ ಮುಖಂಡ ನವೀನ್ ರೈ ಮೃತ್ಯು..!!!

ಸುಳ್ಯ : ಮೇನಾಲ ಹೊಳೆ ನೀರಿಗೆ ಬಿದ್ದು ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರನ್ನು ಮೇನಾಲ ನಿವಾಸಿ ಜಿ.ಪಂ. ಮಾಜಿ ಸದಸ್ಯ,...

Read more

ಕಾವು : ಅರುಣ್ ಪುತ್ತಿಲ ರವರ ಫ್ಲೆಕ್ಸ್ ಗೆ ಕಲ್ಲು ತೂರಾಟ : ಅಭಿಮಾನಿಗಳಿಂದ ಆಕ್ರೋಶ

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ರವರ ಫ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾವು ಮೇಲಿನ ಪೇಟೆಯಲ್ಲಿ ಮೇ.16 ರಂದು ನಡೆದಿದೆ. ಪೇಟೆಯಲ್ಲಿ ಜನ...

Read more

ಸುಳ್ಯ: ಹೊಳೆಯಲ್ಲಿ ಮುಳುಗಿ ಇಬ್ಬರು ಸಹೋದರಿಯರು ಸಾವು..!!!

ಸುಳ್ಯ: ಬಳ ಸಮೀಪದ ಕೇನ್ಯ ಕಟ್ಕಲ್ ಬಳಿಯ ಹೊಳೆಯಲ್ಲಿ ಮುಳುಗಿ ನೀರು ಪಾಲಾಗಿದ್ದ ಇಬ್ಬರು ಸಹೋದರಿಯರ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಲ್ಲಿ...

Read more

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್‌.ಐ.ಎ ಬೆಂಗಳೂರಿನ ಎನ್‌.ಐ.ಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ ಶೀಟ್...

Read more

ಬೆಂಗಳೂರಿನಲ್ಲಿ ಅಪಘಾತ: ಕೊಲ್ಲಮೊಗ್ರುವಿನ ಯುವಕ ಮೃತ್ಯು..!!!

ಸುಳ್ಯ: ಬೆಂಗಳೂರಿನಲ್ಲಿ ನಡೆದ ಕಾರು ಹಾಗೂ ಬೈಕ್‌ ಅಪಘಾತದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಯುವಕ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರು ಧರ್ಮಪಾಲ...

Read more

ವಿಧಾನಸಭಾ ಚುನಾವಣೆ : ಪುತ್ತೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಸುಳ್ಯದ ಐವರು..!!!

ಪುತ್ತೂರು : ವಿಧಾನ ಸಭಾ ಕ್ಷೇತ್ರದಲ್ಲಿ ಈಗ ಸ್ಪರ್ಧಿಯಾಗಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ತವರುಮನೆ ಸುಳ್ಯ. ಈಗ ವಾಸ್ತವ್ಯ ಇರುವ ಕಡಬ ಕೂಡಾ ಸುಳ್ಯ...

Read more

ಮಗಳೊಂದಿಗೆ 45ನೇ ವಯಸ್ಸಿನಲ್ಲಿ ಪಿಯುಸಿ ಪರೀಕ್ಷೆ ಬರೆದ ಅಮ್ಮ..!!

ಸುಳ್ಯ : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ ಮತ್ತು ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಘಟನೆ ನಡೆದಿದೆ....

Read more
Page 1 of 59 1 2 59
  • Trending
  • Comments
  • Latest

Recent News

You cannot copy content of this page