ಪುತ್ತೂರು: ಬಾಡಿಗೆ ರೂಂ ಗೆ ಕರೆತಂದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ವಿಡಿಯೋ ಚಿತ್ರೀಕರಿಸಿ ಬ್ಲಾಕ್ ಮೇಲ್: ಆರೋಪಿ ಅರೆಸ್ಟ್..!!!

ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಜೊತೆ, ಪ್ರೀತಿಸುವ ನೆಪದಲ್ಲಿ ವಿಶ್ವಾಸ ಸಂಪಾದಿಸಿ ಬಳಿಕ ಬಾಡಿಗೆ ರೂಂ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು...

Read more

ಕಡಬ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕಡಿದ ಅನ್ಯಕೋಮಿನ ವ್ಯಕ್ತಿ..!!!

ರಾಮಕುಂಜ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಪಕ್ಕದ ಮನೆಯ ವ್ಯಕ್ತಿಯೋರ್ವರು ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ರಾಮಕುಂಜ ಗ್ರಾಮದ ಕೊಂಡ್ಯಾಡಿ ಎಂಬಲ್ಲಿ ನಡೆದಿದೆ. ಈ ಬಗ್ಗೆ...

Read more

ಕಂಟೈನರ್ – ಸ್ಕೂಟಿ ಡಿಕ್ಕಿ : ಸವಾರ ಮೃತ್ಯು : ಮಹಿಳೆ ಗಂಭೀರ..!!

ಸುಳ್ಯ: ಕಂಟೈನ‌ರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಸಂಪಾಜೆ ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ...

Read more

ಪುತ್ತೂರು:ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ : ಬೈಕ್ ಸವಾರ ಗಂಭೀರ..!!!!

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುರ ದಲ್ಲಿ ನಡೆದಿದೆ. ಘಟನೆ ಪರಿಣಾಮ ಬೈಕ್ ಸಂಪೂರ್ಣ...

Read more

ಮೊಬೈಲ್ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆ..!!!

ಸುಳ್ಯ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಶಿವಾಜಿನಗರ ನಿವಾಸಿ ಪುರುಷೋತ್ತಮ(30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಮನೆಯ ಪಕ್ಕದ...

Read more

ಕಡಬ: ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಪ್ರಕರಣ: ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಹೇಗೆ ಅಪರಾಧ.? – ಸುಪ್ರೀಂ ಕೋರ್ಟ್ ಪ್ರಶ್ನೆ ..!!!!

ನವದೆಹಲಿ, ಡಿಸೆಂಬರ್ 16: ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು...

Read more

ಯಕ್ಷಗಾನ ರಂಗದ ಮೊದಲ ವೃತ್ತಿಪರ ಮಹಿಳಾ ಭಾಗವತರು ಲೀಲಾವತಿ ಬೈಪಾಡಿತ್ತಾಯ ನಿಧನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77) ಶನಿವಾರ(ಡಿ14) ಇಹಲೋಕ ತ್ಯಜಿಸಿದ್ದಾರೆ....

Read more

ಪೆರಾಬೆ ಅಕ್ರಮ ಮರುಳುಗಾರಿಕೆ ಆರೋಪ -ಗಣಿ, ಕಂದಾಯ, ಪೊಲೀಸ್ ಇಲಾಖೆ, ಗ್ರಾ.ಪಂ ಜಂಟಿ ಸರ್ವೆ

ಪುತ್ತೂರು: ಕಡಬ ತಾಲೂಕಿನ ಪೆರಾಬೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಡಿ.೯ರಂದು ಗಣಿ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾ.ಪಂ ಜಂಟಿಯಾಗಿ...

Read more

ಜೆಸಿಐ ನ ತರಬೇತುದಾರ, ಮುಖ್ಯಶಿಕ್ಷಕ,ನಿರೂಪಕ ಪ್ರದೀಪ್ ಬಾಕಿಲ ನಿಧನ…!!!!

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ನ ತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾದ ಘಟನೆ ನಡೆದಿದೆ. ಪ್ರದೀಪ್ ರವರ ಮೃತದೇಹ...

Read more

ಕಡಬ: ಕಾಣೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ: ಕೊಂದು ಕಾಡಿನಲ್ಲಿ ಬಿಸಾಡಿದ ಕಿರಾತಕ..!!!!

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಘಟನೆ ನಡೆದಿತ್ತು. ಸಂದೀಪ್ ಅವರು ನೆಟ್ಟಣ ನಿವಾಸಿ...

Read more
Page 1 of 97 1 2 97

Recent News

You cannot copy content of this page