ಪುತ್ತೂರು ನಗರ ಠಾಣಾ ಎ.ಎಸ್.ಐ ಸುಂದರ ಕಾನಾವು ನಿಧನ!

https://youtu.be/t4gShhe9P8o?si=WSJ7OQ5RpWPeFKiQ ಪುತ್ತೂರು : ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು. ಮೂರು ದಿನಗಳ...

Read more

ಪಾಣಾಜೆ : ಹಿಂದೂ ಧಾರ್ಮಿಕ ಶಿಕ್ಷಣ -ಮಾಹಿತಿ ಸಭೆ

ಪಾಣಾಜೆ : ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಸಂಘ ಹಾಗೂ ಕುಣಿತ ಭಜನಾ ತಂಡದ ನೇತೃತ್ವದಲ್ಲಿ ಪಾಣಾಜೆ ಸಿ ಎ ಬ್ಯಾಂಕ್ ಸಭಾಭವನದಲ್ಲಿ ಶ್ರೀ ಮಹಾಲಿಂಗೇಶ್ವರ...

Read more

ಪುತ್ತೂರು : ಸರ್ವೆ ಸೇತುವೆ ಸಮೀಪ ವಾಹನ ನಿಲ್ಲಿಸಿ ಯುವಕ ನಾಪತ್ತೆ ಪ್ರಕರಣ : ಮೃತದೇಹ ಪತ್ತೆ!

https://youtu.be/n-LpTiGNKZE?si=uyL7PEhklBg4FhlJ ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ. ಕುದ್ಮಾರು ಗ್ರಾಮದ...

Read more

ಕಡಬ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅಝರ್..!!!!

https://youtu.be/P7nEX7BTZRo?si=LgTgFJErmOBT5yPV ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಕಡಬದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಿಮರಡ್ಡಿ ನಿವಾಸಿ ಅಝರ್(28) ಎಂದು...

Read more

ಮಧ್ಯರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ. ಖಾದರ್!

https://youtu.be/7OF61L-qAdo?si=k1NiF8_KDl_xRFhl ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗ್ರತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನದವರಿಗೆ ಸ್ಪೀಕರ್...

Read more

ಅನಾರೋಗ್ಯದಿಂದಾಗಿ ಮಹಿಳೆ ಸಾವು!

https://youtu.be/7OF61L-qAdo?si=k1NiF8_KDl_xRFhl ಸುಳ್ಯ : ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿರುವ ಅವಿನ್‌ ಎಂಬವರ ಪತ್ನಿ ಶಿಲ್ಪಾ (32)ಅಸೌಖ್ಯದಿಂದಾಗಿ ಮಂಗಳೂರಿನಲ್ಲಿ ನಿಧನರಾದರು. ಶಿಲ್ಪಾ ಕೆಲ ಸಮಯಗಳಿಂದ...

Read more

ಫೇಸ್ಬುಕ್ ನಲ್ಲಿ ಟ್ರೇಡಿಂಗ್ ಜಾಹೀರಾತು ನೋಡಿ 22 ಲಕ್ಷ ಕಳೆದುಕೊಂಡ ಪುತ್ತೂರಿನ ವ್ಯಕ್ತಿ : ಪ್ರಕರಣ ದಾಖಲು..!!!

https://youtu.be/MWxY_M4VRt0?si=09lZgWL06Rvxadts ಪುತ್ತೂರು : ಟ್ರೇಡಿಂಗ್ ನಲ್ಲಿ ಹಣ ಇನ್ವೆಸ್ಟ್ಮೆಂಟ್ ಮಾಡಿ ವ್ಯಕ್ತಿಯೋರ್ವರು ಲಕ್ಷಾಂತರ ರೂ. ವಂಚನೆಗೊಳಗಾಗಿರುವ ಕುರಿತು ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ...

Read more

(ಜು.19) ರೆಡ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ!

ಮಂಗಳೂರು : ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ದಕ್ಷಿಣ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ನಾಳೆ (ಜು.19)...

Read more

(ಜು.18)ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ – ಡಿಸಿ

ನಿರಂತರ ಮಳೆ/ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಹಾಗೂ ಪದವಿ...

Read more

ಹಳೇ ಪ್ರೀತಿ : ಆಷಾಢಕ್ಕೆಂದು ತವರಿಗೆ ಬಂದ ಯುವತಿ ಪ್ರಿಯಕರನ ಜೊತೆ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ವೇಲನ್ನು ಟೊಂಕಕ್ಕೆ ಕಟ್ಟಿಕೊಂಡು ಕೃಷಿ ಹೊಂಡದ ನೀರಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಂ.ಮುದ್ದಲಹಳ್ಳಿ ಗ್ರಾಮದ...

Read more
Page 1 of 87 1 2 87

Recent News

You cannot copy content of this page