ಬೆಳ್ಳಾರೆ : ಮೋರಿಯಿಂದ ಕೆಳಗೆ ಉರುಳಿದ ಬೈಕ್ :ಓರ್ವ ಸ್ಥಳದಲ್ಲೆ ಮೃತ್ಯು- ಇನ್ನೋರ್ವ ಗಂಭೀರ..!!

ಬೆಳ್ಳಾರೆ ಸಮೀಪದ ಕಲ್ಲೋಣಿ ತಿರುವಿನಲ್ಲಿ ಬೈಕ್‌ ಮೋರಿಯಿಂದ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಮೃತರನ್ನು ಕಡಬದ...

Read more

ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರ ದುರ್ಮರಣ..!

ಕುಕ್ಕೆ ಸುಬ್ರಹ್ಮಣ್ಯ: ಹರಿಪ್ರಸಾದ್ (40) ಹಾಗೂ ಸುಜೀತ್ ಗೋಳಿಯಾಡಿ (26) ಅವರು ಕುಮಾರಧಾರಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಮಧ್ಯಾಹ್ನ ಸಂಭವಿಸಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ...

Read more

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಪಲ್ಟಿ…!!

ಸುಳ್ಯ: ಕೊಯನಾಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಪಲ್ಟಿಯಾಗಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಕೊಯನಾಡು ಮೇಲಿನ...

Read more

ಕಡಬ: ಮಹಿಳೆ ಮತ್ತು ಮಗು ನಾಪತ್ತೆ : ಪತಿ ಆತ್ಮಹತ್ಯೆಗೆ ಯತ್ನ:ಪ್ರಕರಣ ದಾಖಲು..!!!

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ. ಠಾಣಾ ಅ.ಕ್ರ. 04/2026ರಂತೆ BNS–2023ರ ಕಲಂ 00 MP...

Read more

ಲಾರಿ ಹಿಂಬದಿಗೆ ಚಲಿಸಿ ಪ್ರಯಾಣಿಕರ ತಂಗುದಾಣಕ್ಕೆ ಡಿಕ್ಕಿ…!!

ಪೈಚಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಿಂಬದಿಗೆ ಚಲಿಸಿ ರಸ್ತೆ ಬದಿಯ ಪ್ರಯಾಣಿಕರ ತಂಗುದಾಣಕ್ಕೆ ಗುದ್ದಿ ತಂಗುದಾಣ ನಜ್ಜುಗುಜ್ಜುಗೊಂಡಿದ್ದು ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ...

Read more

ಅಡಿಕೆ ತೋಟದ ಅಗ್ನಿ ದುರಂತ ಸ್ಥಳಕ್ಕೆ ಬಿಜೆಪಿ ನಿಯೋಗ ಭೇಟಿ..!!

ಪುತ್ತೂರು: ನಿನ್ನೆ ಗಣೇಶ್ ರೈ ಬುಡಿಯಾರ್ ಅವರ ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಕಡಿತದಿಂದ ಉಂಟಾದ ಅಗ್ನಿ ದುರಂತದ ಸ್ಥಳಕ್ಕೆ ಇಂದು ಬಿಜೆಪಿ ನಿಯೋಗ ಭೇಟಿ ನೀಡಿ...

Read more

ಸುಳ್ಯ ಶಾಸಕಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

ಬಂಟ್ವಾಳ: ದಿನಾಂಕ 07-01-2026 ರಂದು ಸದಾನಂದ ಎಂಬವರು ತಮ್ಮ ಮೊಬೈಲ್‌ನ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸಿದ ವೇಳೆ Billava Sandesh ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ...

Read more

(ಜ.10/11) ಮುಕ್ಕೂರು ನೇಸರ ಯುವಕ ಮಂಡಲದ ದಶ ಪ್ರಣತಿ ಕಾರ್ಯಕ್ರಮ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ..!!

ಜ.11 ರಂದು ಸಂಜೆ 6 ರಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಸುಳ್ಯ, ಜ.2 : ಪೆರುವಾಜೆ ಗ್ರಾಮದ ಮುಕ್ಕೂರು ನೇಸರ ಯುವಕ ಮಂಡಲದ 10ನೇ ವರ್ಷದ...

Read more

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ವಿಶೇಷ ಪುಷ್ಪಾಲಂಕಾರ ಸೇವೆ..!!

ಸುಬ್ರಹ್ಮಣ್ಯ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರು ವಿಶೇಷ ರೀತಿಯಲ್ಲಿ ಪುಷ್ಪಾಲಂಕಾರ ಸೇವೆ ಮಾಡಿದ್ದಾರೆ. ದೇವಸ್ಥಾನದ ಒಳಾಂಗಣ ಪ್ರವೇಶ ಸ್ಥಳದಲ್ಲಿ ವಿವಿಧ ಬಗೆಯ...

Read more

ಕಡಬ ಬಾರ್‌ನಲ್ಲಿ ಹಣಕಾಸು ವಂಚನೆ: ಕೆಲಸಗಾರ ನಾಪತ್ತೆ – ₹6.57 ಲಕ್ಷ ಮದ್ಯ ಮಾರಾಟ ಮಾಡಿ ಹಣ ದೋಚಿದ ಆರೋಪ..!!

ಕಡಬ: ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬನು ಸುಮಾರು ₹6.57 ಲಕ್ಷ ಮೌಲ್ಯದ ಮದ್ಯವನ್ನು ಮಾರಾಟ ಮಾಡಿ ಹಣವನ್ನು ಬ್ಯಾಂಕಿಗೆ ಜಮೆ ಮಾಡದೆ ವಂಚನೆ ಮಾಡಿ ಪರಾರಿಯಾಗಿರುವ ಘಟನೆ...

Read more
Page 1 of 107 1 2 107

Recent News

You cannot copy content of this page