ಗಂಡನ ಕೊಲೆಯನ್ನ ವಿಡಿಯೋ ಕಾಲ್ ಮೂಲಕ ವೀಕ್ಷಿಸಿದಾಕೆ ಜೈಲುಪಾಲು..!!

ಬೆಳಗಾವಿ: ವಿಡಿಯೋ ಕಾಲ್ ಮಾಡಿ ಗಂಡನ ಹತ್ಯೆಯನ್ನು ಕಣ್ಣಾರೆ ಕಂಡಿದ್ದ ಪಾಪಿ ಪತ್ನಿಯನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿ ಬಲೋಗಿ ನಿವಾಸಿ...

Read more

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ…!!!!

ಸುಳ್ಯ:ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿಯೊಂದು ಢಿಕ್ಕಿಯಾದ ಘಟನೆ ಮಾ.29ರಂದು ಮುಂಜಾನೆ ನಡೆದಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ...

Read more

ಸವಣೂರು : ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ ಮೆಸ್ಕಾಂ ಜಾಗೃತ ದಳ: ಗುತ್ತಿಗೆದಾರ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು

ಸವಣೂರು: ಕಡಬ ತಾಲೂಕು ಸವಣೂರು ಗ್ರಾಮದ ಕಣಿಮಜಲು ಎಂಬಲ್ಲಿರುವ ಅಬ್ದುಲ್‌ ಆಸೀಫ್ ರೆಂಜಾಲಾಡಿ ಎಂಬವರ ತೋಟದಲ್ಲಿ ವಿದ್ಯುತ್ ಕಳ್ಳತನ ಮಾಡಿರುವುದನ್ನು ಖಚಿತ ಮಾಹಿತಿ ಮೇರೆಗೆ ಮಂಗಳೂರು ಮೆಸ್ಕಾಂ...

Read more

ಮಾವಿನಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು…!!!

ಉಬರಡ್ಕದಲ್ಲಿ ಮಾವಿನ ಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದ ಪರಿಣಾಮ ಮರದಲ್ಲಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...

Read more

ಉಪ್ಪಿನಂಗಡಿ: ಆಹಾರ ಸಿಕ್ಕಿಕೊಂಡು ಎರಡೂವರೆ ವರ್ಷದ ಮಗು ಮೃತ್ಯು…!!!!

ಉಪ್ಪಿನಂಗಡಿ: ಎರಡೂವರೆ ವರ್ಷದ ಗಂಡು ಮಗುವೊಂದು ಆಹಾರ ಸಿಕ್ಕಿಕೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಕಡಬದ ಲೆಂಡೋರಾಜ್...

Read more

ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ- ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

ಕಾಣಿಯೂರು: ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 'ಮಾಂಗಲ್ಯ ಭಾಗ್ಯ' ಸರಳ ಸಾಮೂಹಿಕ...

Read more

ಸುಬ್ರಹ್ಮಣ್ಯ: ದೇವಾಲಯಕ್ಕೆ ಸಂಬಂಧಿಸಿದ ವಿವಾದಿತ ಜಾಗ ಮತ್ತೆ ದೇವಾಲಯಕ್ಕೆ- ಕಟ್ಟಡ ತೆರವು…!!!

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮುಖಾಂತರ ಮತ್ತೆ ದೇವಾಲಯದ ಸುಪರ್ಧಿಗೆ ಬಂದಿದ್ದು, ಅದರಲ್ಲಿದ್ದ ಕಟ್ಟಡ ತೆರವುಗೊಳಿಸಲಾಯಿತು. ಕಾಶಿಕಟ್ಟೆ ರಥಬೀದಿಯ ಮಧ್ಯದ ಅಂಚೆ ಕಛೇರಿ ಮುಂಭಾಗದಲ್ಲಿನ...

Read more

ಗಲಾಟೆ-ಗದ್ದಲ: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು..!!

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ...

Read more

ಕಡಬ:ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ..!!

ಕಡಬ: ಅಪರಿಚಿತ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಓಂತ್ರಡ್ಕ ಶಾಲೆಯ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ...

Read more
Page 1 of 99 1 2 99

Recent News

You cannot copy content of this page