ರಾಜಕೀಯ

24 ಶಾಸಕರಿಗೆ ಒಲಿದ ಮಂತ್ರಿಗಿರಿ ಭಾಗ್ಯ ; ಇಂದು ರಾಜಭವನದಲ್ಲಿ ಪ್ರಮಾಣವಚನ

ಬೆಂಗಳೂರು : ಕಳೆದ ಎರಡು ದಿನಗಳ ಕಾಲ ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

Read more

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ: ‘ಸರಿಯಾಗಿ ನೇಮಕಾತಿ ಮಾಡಿಕೊಳ್ಳದೆ ಇರುವುದು ಬಿಜೆಪಿ ಸರಕಾರದ ತಪ್ಪು., ಮರು ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುವೆ’..- ಶಾಸಕ ಅಶೋಕ್ ರೈ

ಪುತ್ತೂರು : ಪ್ರವೀಣ್ ನೆಟ್ಟಾರು ರವರ ಪತ್ನಿ ನೂತನ ಕುಮಾರಿ ರವರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂಬ ವಿಚಾರ ಈಗಾಗಲೇ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಪುತ್ತೂರು...

Read more

ಎನ್ಒಸಿ ಕೊಡಲು ಸಿಬ್ಬಂದಿ ಸತಾಯಿಸುತ್ತಿರುವ ಬಗ್ಗೆ ಮಹಿಳೆ ದೂರು : ಸಿಬ್ಬಂದಿಗೆ ಶಾಸಕರ ತರಾಟೆ

ಪುತ್ತೂರು : ನಾನು ಮನೆ ಕಟ್ಟುತ್ತಿದ್ದೇನೆ., ಬ್ಯಾಂಕಿನಿಂದ ಲೋನ್ ತೆಗೆಯಲು ಜಾಗದ ಎನ್‌ಒಸಿ ಬೇಕಾಗಿದೆ. ಅರ್ಜಿ ಹಾಕಿದ್ದೇನೆ ಕಳೆದ 15 ದಿವಸಗಳಿಂದ ಸಿಬ್ಬಂದಿ ನಾಳೆ ಬನ್ನಿ ಎಂದು...

Read more

ಬದಲಾದ ಸರ್ಕಾರ : ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗದಿಂದ ಬಿಡುಗಡೆ

ಪುತ್ತೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು...

Read more

ಕಚೇರಿಯಲ್ಲಿ ವಾಸ್ತು ದೋಷ ಸ್ಥಳಾವಕಾಶದ ಕೊರತೆ ; ಮಿನಿ ವಿಧಾನ ಸೌಧದ ಶಾಸಕರ ಕೊಠಡಿ ಬದಲಾಯಿಸಲು ಅಶೋಕ್ ರೈ ಸೂಚನೆ

ಪುತ್ತೂರು : ಮಿನಿ ವಿಧಾನ ಸೌಧದ ಶಾಸಕರ ಕೊಠಡಿಯನ್ನು ಬದಲಾಯಿಸಲು ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಕಚೇರಿ ಮಾಡಿದ್ದ...

Read more

‘ಮುಂದಿನ ಲೋಕಸಭಾ ಅಭ್ಯರ್ಥಿ ‘ಅರುಣ್ ಕುಮಾರ್ ಪುತ್ತಿಲ’ ರವರಿಗೆ ಅಭಿನಂದನೆ’ ಎಂಬ ಶೀರ್ಷಿಕೆಯಡಿ ಉರ್ವದಲ್ಲಿ ಪುತ್ತಿಲ ಅಭಿಮಾನಿ ಬಳಗದಿಂದ ಬ್ಯಾನರ್ ಅಳವಡಿಕೆ

'ಅರುಣ್ ಕುಮಾರ್ ಪುತ್ತಿಲ'.., ಸದ್ಯ ಟ್ರೆಂಡಿಂಗ್ ಸೃಷ್ಟಿಸಿರುವ ಹೆಸರಿದು.., ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪುತ್ತಿಲ ರವರು ಸದ್ಯ...

Read more

ಉಪ್ಪಿನಂಗಡಿ ಪಿಯು ಕಾಲೇಜಿಗೆ ಸಂಬಂಧಪಟ್ಟಂತೆ ಜಿ.ಪಂ. ಇಂಜಿನಿಯರ್ ಜೊತೆ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

ಪುತ್ತೂರು : ಉಪ್ಪಿನಂಗಡಿ ಪಿಯು ಕಾಲೇಜಿಗೆ ಸಂಬಂಧಪಟ್ಟಂತೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ಭರತ್ ಜೊತೆ ಶಾಸಕ ಅಶೋಕ್ ಕುಮಾರ್ ರೈ ರವರು ಮಾತುಕತೆ ನಡೆಸಿದರು. ಕಾಲೇಜಿಗೆ ಹೊಸ...

Read more

ನೂತನ ಸ್ಪೀಕರ್ ಖಾದರ್ ಹಾಗೂ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರನ್ನು ಭೇಟಿಯಾದ ಪುತ್ತೂರು ಶಾಸಕ ಅಶೋಕ್ ರೈ

ಬೆಂಗಳೂರು : ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ರವರು ವಿಧಾನಸಭೆಯ ನೂತನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಹಾಗೂ ರಾಜ್ಯಪಾಲರಾದ ಥಾವರ್ ಚಂದ್...

Read more

ವಿವಾದಾತ್ಮಕ ಹೇಳಿಕೆ ವಿಚಾರ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಮೇ.22 ರಂದು ಬೆಳ್ತಂಗಡಿಯ ಕಿನ್ಯಮ್ಮಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ...

Read more

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಆಸ್ಪತ್ರೆಗೆ ದಾಖಲು

ಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ...

Read more
Page 1 of 88 1 2 88
  • Trending
  • Comments
  • Latest

Recent News

You cannot copy content of this page