ರಾಜಕೀಯ

ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..!!!

ಮಂಗಳೂರು : ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಇಂದು ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು...

Read more

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಭೇಟಿಯಾಗಿ ಶುಭಹಾರೈಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ

https://youtu.be/7OF61L-qAdo?si=_SJO04s4EWnJvvXz ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಬಿಜೆಪಿ ಮುಖಂಡ ದಿ. ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಪ್ರವೀಣ್...

Read more

ಪುತ್ತೂರು ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಚಿದಾನಂದ ರೈ ನೇಮಕ : ಬಿಜೆಪಿ ಸದಸ್ಯರಿಂದ ಪೌರಾಯುಕ್ತರಿಗೆ, ಜಿಲ್ಲಾಧಿಕಾರಿಗೆ ಆಕ್ಷೇಪ ಅರ್ಜಿ ಸಲ್ಲಿಕೆ!

https://youtu.be/n-LpTiGNKZE?si=KGYpbQe0gyHrK-dp ಪುತ್ತೂರು : ನಗರ ಸಭೆ ಸದಸ್ಯರಾಗಿ ಕೆಲವರನ್ನು ನಿನ್ನೆ ಸರ್ಕಾರ ನಾಮ ನಿರ್ದೇಶನ ಮಾಡಿದ್ದು, ಈ ಬಗ್ಗೆ ಇಂದು ಬಿಜೆಪಿ ಸದಸ್ಯರು ಪೌರಾಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ...

Read more

68 ವರ್ಷಗಳ ಬಳಿಕ ಬೆಂಗಳೂರು ವಿಧಾನಸೌಧಕ್ಕೆ ಹೊಸ ಗೆಟಪ್ : ಬಾಹ್ಯ ಸೌಂದರ್ಯದಂತೆ ಆಂತರಿಕ ಅಲಂಕಾರಕ್ಕೂ ಪ್ರಾಶಸ್ತ್ಯ ನೀಡಿದ ಸ್ಪೀಕರ್ ಖಾದರ್

ಬೆಂಗಳೂರು : ಕೆಂಗಲ್ ಹನುಮಂತಯ್ಯ ಅವರ ಕನಸಿನ ಅರಮನೆ ರಾಜ್ಯಾಡಳಿತದ ಪ್ರಾಮುಖ್ಯ ಕಟ್ಟಡ ಇತಿಹಾಸ ಪ್ರಸಿದ್ಧ ವಿಧಾನಸೌಧ ಹೊಸ ಖದರ್ ನೊಂದಿಗೆ ಮೈದೆಳೆದು ನಿಂತಿದೆ. ವಿಧಾನ ಸಭಾಧ್ಯಕ್ಷರಾದ...

Read more

‘ಭಯೋತ್ಪಾದಕರು ಯಾವ ಸಂತತಿಯವರು ಎಂದು ಎಲ್ಲರಿಗೂ ಗೊತ್ತಿದೆ’ : ‘ಎಂ.ಎಸ್ ಮಹಮ್ಮದ್ ಶಾಸಕ ಡಾ.ಭರತ್ ಶೆಟ್ಟಿಯವರಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸ್ಬೇಕು’ – ಸಾಜ ರಾಧಕೃಷ್ಣ ಆಳ್ವ

ಪುತ್ತೂರು : ದೇಶದಲ್ಲಿ ಮಾತ್ರವಲ್ಲದೇ ಜಗತ್ತಿನಲ್ಲಿ ಭಯೋತ್ಪಾದನೆ ಮಾಡುವ ಭಯೋತ್ಪಾದಕರು ಎಲ್ಲರೂ ಯಾವ ಸಂತತಿಯವರು ಎಂಬುದು ಜಗಜ್ಜಾಹೀರಾಗಿರುವಾಗ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿಯವರನ್ನು ಭಯೋತ್ಪಾದಕ...

Read more

ವಿಟ್ಲ : ಅನಾರೋಗ್ಯದಿಂದ ನಿಧನರಾದ ರಾದೀಪ್ ಪೂಜಾರಿ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಅಶೋಕ್ ಕುಮಾರ್ ರೈ ಭೇಟಿ

https://youtu.be/_gSrb1qg3RA?si=dT5AcKRBP7oAaqLh ವಿಟ್ಲ : ಕೆಲ ದಿನಗಳ ಹಿಂದೆ ಅನಾರೋಗ್ಯದಿಂದಾಗಿ ನಿಧನರಾದ ಮೂಡಂಬೈಲು ನಿವಾಸಿ ರಾದೀಪ್ ಪೂಜಾರಿ ರವರ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್...

Read more

ಶಾಸಕರ ಮಾತಿನಿಂದ ಬೇಸರ : ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ) ಅಧ್ಯಕ್ಷ ದಿಢೀರ್ ರಾಜೀನಾಮೆ!

https://youtu.be/RttzYs-Uxfg?si=klLoi5zuBlRAVQd1 ಪುತ್ತೂರು : ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ) ಅಧ್ಯಕ್ಷ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅಧಿಕಾರ ವಹಿಸಿ ಕೇವಲ ಒಂದು ತಿಂಗಳ ಕಳೆಯುವುದರೊಳಗೇ ಭಾಸ್ಕರ ಕೋಡಿಂಬಾಳ ರಾಜೀನಾಮೆ...

Read more

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದನೆ : ದ.ಕನ್ನಡದ ರೈಲ್ವೇ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರು : ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಲ್ಲಿಸಿದ ಮನವಿಗೆ ಕೇಂದ್ರ ರೈಲ್ವೇ...

Read more

ನನ್ನನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತರಬೇಕು – ಸಂಸದೆ ಕಂಗನಾ

ಹಿಮಾಚಲ ಪ್ರದೇಶ : ಮಂಡಿಯಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ನಟಿ ಕಂಗನಾ ರಣಾವತ್ ತಮ್ಮನ್ನು ಭೇಟಿಯಾಗಲು ಬರುವವರು ಕಡ್ಡಾಯವಾಗಿ ಆಧಾರ್​ ಕಾರ್ಡ್​ ತೆಗೆದುಕೊಂಡು ಬರಬೇಕು ಎಂದು ಹೇಳಿದ್ದು...

Read more

ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು : ವಾಲ್ಮೀಕಿ ನಿಗಮದ ಕೋಟ್ಯಾಂತರ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ...

Read more
Page 1 of 158 1 2 158

Recent News

You cannot copy content of this page