ರಾಜಕೀಯ

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ..!!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಸಿಎಂ ಡಿಕೆ ಶಿವಕುಮಾರ್ ನಡುವೆ ರಾಜಕೀಯ ಮತ್ತು ವ್ಯಾವಹಾರಿಕ ಸಂಬಂಧವಿದೆ, ಅವರಿಬ್ಬರೂ ಬ್ಯುಸಿನೆಸ್ ಪಾರ್ಟ್ನರ್ಸ್ ಎಂಬ ಸುದ್ದಿ ಹಿಂದಿನಿಂದಲೂ ಚರ್ಚೆಯಲ್ಲಿತ್ತು. ಹೀಗಾಗಿಯೇ...

Read moreDetails

ಆಣೆ – ಪ್ರಮಾಣಕ್ಕೆ ಬ್ರೇಕ್ ಬೆನ್ನಲ್ಲೇ ಧರ್ಮಸ್ಥಳಕ್ಕೆ ವಿಜಯೇಂದ್ರ..!!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಮತ್ತು ಅಡ್ಡಮತದಾನದ ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಇಂದು ರಾತ್ರಿ...

Read moreDetails

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ..!!

https://youtu.be/oSCK6F05IM4?si=AOVT_2ow7dxSs-yy ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ...

Read moreDetails

ಬಿಜೆಪಿಯಿಂದ ಜಿಲ್ಲೆ, ವಿಭಾಗಗಳಿಗೆ ಸಂಯೋಜಕರ ನೇಮಕ..!!

ಪುತ್ತೂರು: ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಮುಂಬರುವ ವಿವಿಧ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಗಮನಿಸುವ ಉದ್ದೇಶದಿಂದ ಬಿಜೆಪಿಯು ವಿವಿಧ ವಿಭಾಗ ಮತ್ತು ಜಿಲ್ಲೆಗಳಿಗೆ ಸಂಯೋಜಕರನ್ನು...

Read moreDetails

ಕ್ಷೇತ್ರ ತ್ಯಾಗಕ್ಕೆ ಪ್ರತಿಫಲ ಬೇಕು: ಬಿಜೆಪಿ ಮುಂದೆ ಸುಮಲತಾ ಬೆಂಬಲಿಗರ ಬೇಡಿಕೆ..!!

ಮಂಡ್ಯ: ರಾಜಕೀಯದಲ್ಲಿ ಸದ್ಯ ಸೈಲೆಂಟ್ ಆಗಿದ್ದ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಭರ್ಜರಿ ಕಸರತ್ತು...

Read moreDetails

ನಾನು ರಾಜ್ಯಸಭೆಗೆ ಅಪೇಕ್ಷಿತ ಹೌದು ಆದರೆ ಅದಕ್ಕಾಗಿ ಲಾಭಿ ಮಾಡೋದಿಲ್ಲ : ಪುತ್ತೂರು ವಿಚಾರ ನನ್ನ ಲೆವೆಲ್ ಅಲ್ಲ ಅದೆಲ್ಲ ಸಣ್ಣದು – ಡಿವಿಎಸ್..!!

https://youtu.be/aNj5m3OiIT0?si=DaA8NFxrfhJBkt__ ಪುತ್ತೂರು: ನಾನು ರಾಜ್ಯ ಸಭೆಗೆ ಅಪೇಕ್ಷಿತ. ಆದರೆ ಅದಕ್ಕಾಗಿ ಲಾಭಿ ನಡೆಸುವುದಿಲ್ಲ.ಕೇಂದ್ರದವರಿಗೆ ಕೊಡಬೇಕೆಂದು ಅನಿಸಿದರೆ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ...

Read moreDetails

K Annamalai: ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ ಕೆ ಅಣ್ಣಾಮಲೈ..!!

ಚೆನ್ನೈ, ಜೂನ್ 05: ಬಿಜೆಪಿಗೆ ರಾಜೀನಾಮೆ ಸಲ್ಲಿಸಿರುವ ಕೆ ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ  ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರಯಾಣದಲ್ಲಿ ಹೊಸ ಅಧ್ಯಾಯ ಆರಂಭಿಸಲಿದ್ದಾರೆ. ನಾನು...

Read moreDetails

ಹಕ್ಕುಪತ್ರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ: ಹರಿಪ್ರಸಾದ್ ಯಾದವ್..!!

https://youtu.be/pA0p6wSPmUE?si=GYYRMBf5gPvL0In9 ಪುತ್ತೂರು ತಾಲೂಕಿನ ಪುಣಚ ಗ್ರಾಮದ ದೇವಿನಗರ ನಿವಾಸಿಗಳಾದ ಮೂರು ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿ ಯಾವುದೇ ರೀತಿಯ...

Read moreDetails

ಹೊಸ ಪಕ್ಷ ಸ್ಥಾಪಿಸುತ್ತಾರಾ ಅಣ್ಣಾಮಲೈ..?

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಅಣ್ಣಾಮಲೈಶೀಘ್ರದಲ್ಲೇ ಹೊಸ...

Read moreDetails

ಡಿಕೆಶಿಯಿಂದ ಯಶಸ್ವಿ ಸರ್ಕಾರ, ಅಶೋಕ್‌ ರೈಯವರಿಗೆ ಸಚಿವ ಸ್ಥಾನಕ್ಕಾಗಿ ಇಂದು ಕಾಂಗ್ರೆಸ್‌ನಿಂದ ಸರ್ವಧರ್ಮ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ..!!

https://youtu.be/tpNT9ewzNIA?si=tFAaFNexoXIYnKSt ಪುತ್ತೂರು: ಶಾಸಕ ಅಶೋಕ್‌ ಕುಮಾರ್ ರೈಯವರಿಗೆ ಸಚಿವ ಸ್ಥಾನ ದೊರೆಯುವಂತೆ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಸರ್ಕಾರ ಮುನ್ನಡೆಸುವಂತೆ ಮೇ.30 ರಂದು ಕಾಂಗ್ರೆಸ್‌ನಿಂದ ಪುತ್ತೂರಿನ...

Read moreDetails
Page 1 of 176 1 2 176

Recent News

You cannot copy content of this page