ಕ್ರೀಡೆ

ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

ಬಂಟ್ವಾಳ:ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ...

Read more

(ಆ.10) : ವಿಟ್ಲದ ಅರಮನೆ ಗದ್ದೆಯಲ್ಲಿ ಕೆಸರ್ಡೊಂಜಿ ದಿನ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ವಿಟ್ಲ ಘಟಕ, ಬಿಲ್ಲವ ಸಂಘ (ರಿ.) ವಿಟ್ಲ ಮಹಿಳಾ ಬಿಲ್ಲವ ಘಟಕ ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ,...

Read more

ವಿಟ್ಲ : ಜೋಗಿ ಯುವ ಬ್ರಿಗೇಡ್ ಇದರ 2 ನೇ ವರ್ಷದ ಕ್ರೀಡಾ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

ವಿಟ್ಲ: ಜೋಗಿ ಯುವ ಬ್ರಿಗೇಡ್ ಇದರ 2 ನೇ ವರ್ಷದ ಕ್ರೀಡಾ ಸಂಗಮ 2025 ದಿನಾಂಕ ಸೆ.07 ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...

Read more

ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

ಪುತ್ತೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮವು ಜು.27 ರಂದು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ...

Read more

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

ವಿಟ್ಲ: ಮನೆಯೊಂದರಿಂದ ಚಿನ್ನ ಕಳ್ಳತನ ಮಾಡಿದ ಘಟನೆ ಉಕ್ಕುಡ ಅಲಂಗಾರ್ ರಸ್ತೆಯ ಅನಂತೇಶ್ವರ ದೇವಸ್ಥಾನದ ಅರ್ಚಕರ ಮನೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ...

Read more

ವಿಟ್ಲ: ಬಿಲ್ಲವ ಸಂಘ ಮಹಿಳಾ ಘಟಕ, ಯುವವಾಹಿನಿ ಇದರ “ಕೋಟಿ ಚೆನ್ನಯ” ವಾರ್ಷಿಕ ಕ್ರೀಡಾಕೂಟ

ಬಿಲ್ಲವ ಸಂಘ(ರಿ.) ವಿಟ್ಲ, ಮಹಿಳಾ ಘಟಕ ಮತ್ತು ಯುವವಾಹಿನಿ (ರಿ.) ವಿಟ್ಲ ಇದರ 2025/26 ನೇ ವಾರ್ಷಿಕ ಕೋಟಿ ಚೆನ್ನಯ ಕ್ರೀಡಾಕೂಟವು ವಿಠಲ ಪದವಿಪೂರ್ವ ಕಾಲೇಜು ವಿಟ್ಲ...

Read more

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

ಮಂಡ್ಯ: ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ. ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ ಕೊಲೆ...

Read more

(ಏ.26)ಪೆರ್ನೆ: ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ: ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ…!!!

ಬಂಟ್ವಾಳ: ಅಯೋಧ್ಯಾನಗರ ಪೆರ್ನೆಯ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನಾ ಕಾರ್ಯಕ್ರಮ ಮತ್ತುಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ...

Read more

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಿಂದ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಮತ್ತು ಅವರ ಶಿಫಾರಸ್ಸಿನ ಮೇರೆಗೆ ಎನ್.ಎಮ್.ಪಿ.ಎ ಯ ಸಿ‌ಎಸ್‌ಆರ್ ನಿಧಿಯಿಂದ...

Read more
Page 1 of 33 1 2 33

Recent News

You cannot copy content of this page