ಕ್ರೀಡೆ

(ಫೆ.22) ಕಿಲ್ಲೆ ಮೈದಾನದಲ್ಲಿ ಹೊನಲು ಬೆಳಕಿನ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಕೂಟ “ ತ್ರಿಶೂಲ್ ಟ್ರೋಫಿ 2025 “

ಪುತ್ತೂರು: ಹಲವು ಸಮಾಜಮುಖಿ ಕೆಲಸಗಳಿಂದ ಹೆಸರುವಾಸಿಯಾಗಿರುವ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ತಂಡದಿಂದ ಈ ಬಾರಿ ಅದ್ದೂರಿ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಫೆ.22 ರಂದು ಪುತ್ತೂರಿನ ಕಿಲ್ಲೆ...

Read more

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ: 3 ನೇ ವರ್ಷದ ವಾರ್ಷಿಕೋತ್ಸವ: ಕಬಡ್ಡಿ ಪಂದ್ಯಾಟ “ಶ್ರೀವರ ಟ್ರೋಫಿ 2025″…!!!

ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ: 3 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಬಂಟ್ವಾಳ ತಾಲೂಕ್ ಅಮೆಚೂರ್...

Read more

ಆರ್ಯಾಪು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ..!!

https://youtu.be/_e-DOB30I6c?si=s9OAu3e0o-Xg-j72 ಪುತ್ತೂರು: ಹೊಸಮನೆ ಕ್ರಿಕೆಟರ್ಸ್ ನಿಂದ ಆರ್ಯಾಪು ಇದರ ವತಿಯಿಂದ ಎರಡು ದಿನಗಳ ಕಾಲ ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ...

Read more

ಪುತ್ತೂರು; ಅಭಿರಾಮ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ 8 ತಂಡಗಳ `ಪುತ್ತೂರು ಪ್ರೀಮಿಯರ್ ಲೀಗ್ (PPL) ಮತ್ತು 8 ತಂಡಗಳ ಆಫಿಷಿಯಲ್ ಚಾಂಪಿಯನ್ ಟ್ರೋಫಿ

ಕ್ರಿಕೆಟ್ ಪಂದ್ಯಾಟ ಫೆ.1ಮತ್ತು 2 ರಂದು ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಅಂಗಣದಲ್ಲಿ ನಡೆಯಲಿದೆ ಎಂದು ಅಭಿರಾಮ್ ಪ್ರೆಂಡ್ಸ್ ಕ್ಲಬ್ ನ ಗೌರವಾಧ್ಯಕ್ಷ ನವೀನ್ ರೈ ಪಂಜಳ...

Read more

ರಾಜ್ಯ ಮಟ್ಟದ ತ್ರೋಬಾಲ್ : ದರ್ಬೆ ಬೆಥನಿ ಶಾಲೆ ದ್ವಿತೀಯ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿದಿನಾಂಕ 8/9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ...

Read more

ಪುತ್ತೂರು: ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!!

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ...

Read more

(ಡಿ.21)ಅಟ್ಯಾ ಕರ್ಸ್ ವಿಟ್ಲ – ಎರ್ಗಲ್ ಆಶ್ರಯದಲ್ಲಿ | ಅಕ್ಷಯ್ ಕಲ್ಲೇಗ ಸ್ಮರಣಾರ್ಥ 55 kg ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ..!!!

ವಿಟ್ಲ: ಅಟ್ಯಾ ಕರ್ಸ್ ವಿಟ್ಲ - ಎರ್ಗಲ್ ಆಶ್ರಯದಲ್ಲಿ ಅಕ್ಷಯ್ ಕಲ್ಲೇಗ ಸ್ಮರಣಾರ್ಥ 55 kg ವಿಭಾಗದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಡಿ.21 ರಂದು ಸಂಜೆ...

Read more

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಕಾರುಗಳ ನಡುವೆ ಡಿಕ್ಕಿ..!!

ಪುತ್ತೂರು: ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆಯ ಪರಿಣಾಮ ಕಾರುಗಳು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ...

Read more

ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು.!!

ವಿಟ್ಲ: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಳಾಲು ಕುಡ್ತಡ್ಕ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ...

Read more

ಚಿನ್ನದ ಪದಕ ವಿಜೇತ ಪುತ್ತೂರಿನ ಕ್ರೀಡಾಪಟು ಕುಮಾರಿ ಜಿ.ಎಂ. ಕೀರ್ತಿಗೆ ಮುಖ್ಯಮಂತ್ರಿಯವರಿಂದ 1 ಲಕ್ಷ ರೂ ಸಹಾಯಧನ

ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದ ಪುತ್ತೂರು ತಾಲೂಕಿನ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಜಿ.ಎಂ. ಕೀರ್ತಿ ಬಿನ್. ಮೊನಪ್ಪ, ಇವರು...

Read more
Page 1 of 32 1 2 32

Recent News

You cannot copy content of this page