ಕ್ರೀಡೆ

ಏಷ್ಯಾಕಪ್​ ಫೈನಲ್ಸ್​​ : ಮೊಹಮ್ಮದ್​ ಸಿರಾಜ್​​ ಬೌಲಿಂಗ್​ಗೆ ತತ್ತರಿಸಿದ ಲಂಕಾ ; 50 ರನ್​ಗೆ ಆಲೌಟ್..!!!

ಇಂದು ಕೊಲಂಬೋದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರೋ 2023 ಏಷ್ಯಾಕಪ್​​ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾ ತಂಡಗಳು ಮುಖಾಮುಖಿ ಆಗಿವೆ. ಟಾಸ್​ ಗೆದ್ದು ಮೊದಲು...

Read more

ತ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ...

Read more

ರಾಜ್ಯ ರಾಜಧಾನಿಯಲ್ಲಿ ನಡೆಯಲಿದೆ ‘ಕಂಬಳ’ : ಉದ್ಘಾಟನೆಗೆ ಬರಲಿದ್ದಾರೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ

https://youtu.be/KkrC-RJ1ZzM?si=-d4PUZcTFJQ4ij0g ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಪುತ್ತೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ...

Read more

ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ಕರ್ನಾಟಕ ಮತ್ತು ಎಲಿಮಲೆ ಜ್ಞಾನದೀಪ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ...

Read more

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ : ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ

ಪುತ್ತೂರು : ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಯೋಗದೊಂದಿಗೆ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಸಿದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ...

Read more

ಭಾರತ ಕ್ರಿಕೆಟ್​ ತಂಡದ ದಿಗ್ಗಜ, ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್​ ಬಿಸಿ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ಮಾಡಲಾಗಿದ್ದು, ಸಾಕಷ್ಟು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಭಟನಾಕಾರರು ಯೆಲ್ಲೋ ಬೋರ್ಡ್​ ಇರುವ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ....

Read more

ವಿದ್ಯಾಭಾರತಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ಪುತ್ತೂರು : ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟವು ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 14 ವರ್ಷ...

Read more

ಸಪ್ತ ಸಾಗರದಾಚೆ ಪುತ್ತೂರಿನ ಪ್ರತಿಷ್ಠಿತ ಕ್ರೀಡಾಕೂಟ : ಸೌದಿ ಅರೇಬಿಯಾದಲ್ಲಿ ನಡೆಯಲಿದೆ ‘ಅಮರ್, ಅಕ್ಬರ್ ಅಂತೋನಿ’ ಲೆಜೆಂಡ್ ಟ್ರೋಫಿ

ಪುತ್ತೂರಿನ ಪ್ರತಿಷ್ಠಿತ ಟ್ರಿಕೆಟ್ ಟ್ರೋಫಿ ಇದೀಗ ಹೊರ ದೇಶದಲ್ಲೂ ಸದ್ದು ಮಾಡುತ್ತಿದೆ.. ಹೌದು ಪುತ್ತೂರಿನಲ್ಲಿ ನಡೆಯುತ್ತಿದ್ದ ಕ್ರಿಕೆಟಿಗರ ಹಬ್ಬ 'ಅಮರ್, ಅಕ್ಬರ್ ಅಂತೋನಿ' ಲೆಜೆಂಡ್ ಟ್ರೋಫಿ ಇದೀಗ...

Read more

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು : ಮುಂಡಾಜೆಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಆಗಸ್ಟ್...

Read more

ಏಕದಿನ ವಿಶ್ವಕಪ್‌ ವೇಳಾಪಟ್ಟಿ ಪ್ರಕಟ : ಭಾರತ-ಪಾಕ್ ಪಂದ್ಯ ಯಾವಾಗ..!??

ಮುಂಬೈ: ಭಾರತದಲ್ಲಿ ನಡೆಯಲಿರುವ ಈ ಬಾರಿಯ 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ (ICC ODI World Cup 2023) ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಮುಂಬೈನಲ್ಲಿ...

Read more
Page 1 of 22 1 2 22
  • Trending
  • Comments
  • Latest

Recent News

You cannot copy content of this page