ಕ್ರೀಡೆ

ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಶಾಲಾ ವಠಾರದಲ್ಲಿ ಮೇ 3, 2026ರಂದು ಬೆಳಿಗ್ಗೆ 11 ಗಂಟೆಯಿಂದ ಕಬಡ್ಡಿ ಕ್ರೀಡಾಭಿಮಾನಿಗಳಿಗೆ ರೋಚಕ ಕ್ರೀಡಾ ಹಬ್ಬ ಸಜ್ಜಾಗಿದೆ....

Read moreDetails

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ: ಓರ್ವ ಗಂಭೀರ..!!

ವಿಟ್ಲ: ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಶಿಮಠ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಘಟನೆ ಪರಿಣಾಮ ರತ್ನಾಕರ್ ಕಲ್ಲಕಟ್ಟ ಎಂಬವರು ಗಂಭೀರ...

Read moreDetails

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್ ಫ್ಯಾನ್ ಪಾರ್ಕ್..!!

ಐಪಿಎಲ್ 2026ರ ಆವೃತ್ತಿ ಆರಂಭದಿಂದ ಮೊದಲ ಮೂರು ವಾರಾಂತ್ಯಗಳಲ್ಲಿ ನಡೆಯುವ ಫ್ಯಾನ್ ಪಾರ್ಕ್ (Fan Park) ಈವೆಂಟ್‌ನ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ. ತುಮಕೂರು, ಮೈಸೂರು ಸೇರಿ...

Read moreDetails

(ಮಾ.22)ಪುತ್ತೂರಿನಲ್ಲಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಕ್ರಿಕೆಟ್ ಪಂದ್ಯಾವಳಿ..!!

https://youtu.be/TLi-ZhsZPLs?si=IoRtMr52C5qzPqb4 ಪುತ್ತೂರು: ಶೈನಿಂಗ್ ಸ್ಟಾರ್, ಕರ್ಮಲ ಪುತ್ತೂರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ ಕ್ರಿಕೆಟ್ ಲೀಗ್ ಪಂದ್ಯಾವಳಿ ‘ಸ್ನೇಹ ಸಮ್ಮಿಲನ ಚಾಂಪಿಯನ್ಸ್‌ ಲೀಗ್ 2026’ ಇದೇ ಬರುವ...

Read moreDetails

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ ಯುವಕ ಮಂಡಲದ 4ನೇ ವರ್ಷದ ವಾರ್ಷಿಕ ಕಾರ್ಯಕ್ರಮ ಹಾಗೂ ಹಗ್ಗಜಗ್ಗಾಟ ಪಂಧ್ಯಾಟ ಪೆಬ್ರವರಿ 21ನೇ ಶನಿವಾರ...

Read moreDetails

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ಅರ್ಪಿಸುವ ಆಕಾರ್ 2026 ಚಿತ್ರಕಲಾ ಪ್ರದರ್ಶನವು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಜ. 18 ರಿಂದ ಜ 20...

Read moreDetails

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

ದುಬೈ: ಬ್ಯಾಡ್ಮಿಂಟನ್ ಪ್ರೇಮಿಗಳಿಗಾಗಿ ಸ್ಫೂರ್ತಿದಾಯಕ ಕ್ಷಣಗಳು!ಡಿಸೆಂಬರ್ 14 ರಂದು ಸ್ಪೋರ್ಟ್ಸ್ ಬೇ, ಅಬುಹೈಲ್, ದುಬೈನಲ್ಲಿ ಬಿಲ್ಲವಾಸ್ ಫ್ಯಾಮಿಲಿ ದುಬೈ ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಯಶಸ್ವಿಯಾಗಿ ಆಯೋಜಿಸಲಾಯಿತು.160ಕ್ಕೂ...

Read moreDetails

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದ ಹೊನಲು...

Read moreDetails

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

https://youtu.be/OH3bKOK4QDk?si=jVG4vQGScGmm5LS_ ಪುತ್ತೂರು :‌ ಬಿಜೆಪಿ ನಗರ‌ ಮತ್ತು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಪುತ್ತಿಲ‌ ಪರಿವಾರದಲ್ಲಿ‌ ಗುರುತಿಸಿಕೊಂಡಿದ್ದ ಇಬ್ಬರನ್ನೂ ಬದಲಾಯಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ‌ ರಾಜೀನಾಮೆ ‌ಪರ್ವ...

Read moreDetails

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಸತತ ಎರಡನೇ ವರ್ಷವೂ ಗೋವಾದಲ್ಲಿ ನಡೆದ ಐರನ್‌ಮ್ಯಾನ್ 70.3 ಓಟವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತಮ್ಮ...

Read moreDetails
Page 1 of 35 1 2 35

Recent News

You cannot copy content of this page