ರಾಜ್ಯ

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಅಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀ ಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿಆಯ್ಕೆಯಾಗಿದ್ದಾರೆ. ಇವರು...

Read more

ಪ್ರೀ ವೆಡ್ಡಿಂಗ್‌ಗೆ ಫೋಟೋಗ್ರಾಫರ್ ಕರೆಸಿ 8 ಲಕ್ಷ ಮೌಲ್ಯದ ಕ್ಯಾಮೆರಾ ಕದ್ದ ಅಸಾಮಿ..!!

ಮೈಸೂರು: ಪ್ರೀ ವೆಡ್ಡಿಂಗ್ ಶೂಟ್‌ಗೆ ಕರೆಸಿದ ವ್ಯಕ್ತಿ 8 ಲಕ್ಷ ರೂ. ಮೌಲ್ಯದ ಕ್ಯಾಮೆರಾ ಕದ್ದು ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ...

Read more

ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು.!!!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ...

Read more

ಬಿಗ್​ಬಾಸ್​ ಮಾಜಿ ಸ್ಪರ್ಧಿ ಡ್ರೋನ್​ ಪ್ರತಾಪ್​​ ಅರೆಸ್ಟ್​..!!

ತುಮಕೂರು: ನೀರಿನಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಕೇಸ್​ನಲ್ಲಿ ಮಾಜಿ ಬಿಗ್ ಬಾಸ್ ಮಾಜಿ ​ ಸ್ಪರ್ಧಿ ಡ್ರೋನ್​ ಪ್ರತಾಪ್​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಸ್ಫೋಟಕ ವಸ್ತು ನೀರಿನಲ್ಲಿ...

Read more

ಮಾಜಿ ಸಿಎಂ SM ಕೃಷ್ಣ ನಿಧನ; ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರ ಚಿಕಿತ್ಸೆ ಫಲಿಸದೇ ಸದಾಶಿವನಗರ...

Read more

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Read more

ಬೆಳಗಾವಿ | ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ಪೊಲೀಸರಿಂದ ಹೋಮ

ಬೆಳಗಾವಿ: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ...

Read more

ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: ಇಬ್ಬರು ಮಹಿಳೆಯರು ಸೇರಿ 8 ಜನರ ಬಂಧನ..!!!

ಬೆಳಗಾವಿ: ನಾಲ್ವರು ದುಷ್ಕರ್ಮಿಗಳಿಂದ ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹೆಣ್ಣು ಮಕ್ಕಳನ್ನು ಕಾಡಿಸುತ್ತಿದ್ದರೆಂದು ಹೇಳಿ ಹಲ್ಲೆ ಮಾಡಲಾಗಿದೆ....

Read more

ಉಪ್ಪಿನಂಗಡಿ : ಬೈಕ್ ಸ್ಕಿಡ್ : ಸರ್ವಿಸ್ ರಸ್ತೆ ನಿರ್ಮಿಸದ ಕೆಎನ್ಆರ್ ಸಂಸ್ಥೆಯ ವಿರುದ್ಧ ದೂರು..!!!

ಉಪ್ಪಿನಂಗಡಿ: ಕುಮಾರಧಾರ ನದಿಯ ಸೇತುವೆಯ ಮೇಲೆ ಇರುವ ಹೊಂಡ ಹಾಗೂ ಕೆಸರುಮಯ ರಸ್ತೆಯಿಂದಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ 34 ನೆಕ್ಕಿಲಾಡಿ ನಿವಾಸಿ ಅಬ್ದುಲ್ ರೆಹೆಮಾನ್ ಯುನಿಕ್ ಅವರು...

Read more

ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್‌ : ನಾಲ್ವರು ಅರೆಸ್ಟ್…!!!

ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ತಾಯಂದಿರಿಂದಲೇ‌ ಸ್ವಂತ ಮಕ್ಕಳ ಕಿಡ್ನ್ಯಾಪ್ ಪ್ರಕರಣ ನಡೆದಿದೆ. ಅಣ್ಣ-ತಮ್ಮಂದಿರ ಹೆಂಡತಿಯರಿಂದಲೇ ಈ ಕೃತ್ಯ ನಡೆದಿದ್ದು, ತಮ್ಮಿಬ್ಬರ ಪ್ರಿಯಕರರೊಂದಿಗೆ ಸೇರಿ ತಮ್ಮದೇ ಆರು ಮಕ್ಕಳ ಕಿಡ್ನ್ಯಾಪ್...

Read more
Page 1 of 350 1 2 350

Recent News

You cannot copy content of this page