ರಾಜ್ಯ

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

ಬೆಂಗಳೂರು: ರಾಜ್ಯದ ಪ್ರಮುಖ 14 ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆಗಳಿಗೆ ತಲುಪಿಸುವ ‘ಇ-ಪ್ರಸಾದ ಸೇವೆ’ಗೆ ಧಾರ್ಮಿಕ ದತ್ತಿ ಇಲಾಖೆ ಚಾಲನೆ ನೀಡಿದೆ. ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ನಡೆದ...

Read moreDetails

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

ಬೆಂಗಳೂರು: ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್‌. ರಾಜ್ಯದಲ್ಲಿ ಹಾಲಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ...

Read moreDetails

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

ಮಂಡ್ಯ: ಮೂರು ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ನಿಧನರಾದ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್,...

Read moreDetails

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಅಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀ ಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿಆಯ್ಕೆಯಾಗಿದ್ದಾರೆ. ಇವರು...

Read moreDetails

ಪ್ರೀ ವೆಡ್ಡಿಂಗ್‌ಗೆ ಫೋಟೋಗ್ರಾಫರ್ ಕರೆಸಿ 8 ಲಕ್ಷ ಮೌಲ್ಯದ ಕ್ಯಾಮೆರಾ ಕದ್ದ ಅಸಾಮಿ..!!

ಮೈಸೂರು: ಪ್ರೀ ವೆಡ್ಡಿಂಗ್ ಶೂಟ್‌ಗೆ ಕರೆಸಿದ ವ್ಯಕ್ತಿ 8 ಲಕ್ಷ ರೂ. ಮೌಲ್ಯದ ಕ್ಯಾಮೆರಾ ಕದ್ದು ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ...

Read moreDetails

ಪರಿಷತ್‌ನಲ್ಲಿ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣೀರು.!!!

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ...

Read moreDetails

ಬಿಗ್​ಬಾಸ್​ ಮಾಜಿ ಸ್ಪರ್ಧಿ ಡ್ರೋನ್​ ಪ್ರತಾಪ್​​ ಅರೆಸ್ಟ್​..!!

ತುಮಕೂರು: ನೀರಿನಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಕೇಸ್​ನಲ್ಲಿ ಮಾಜಿ ಬಿಗ್ ಬಾಸ್ ಮಾಜಿ ​ ಸ್ಪರ್ಧಿ ಡ್ರೋನ್​ ಪ್ರತಾಪ್​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಸ್ಫೋಟಕ ವಸ್ತು ನೀರಿನಲ್ಲಿ...

Read moreDetails

ಮಾಜಿ ಸಿಎಂ SM ಕೃಷ್ಣ ನಿಧನ; ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರ ಚಿಕಿತ್ಸೆ ಫಲಿಸದೇ ಸದಾಶಿವನಗರ...

Read moreDetails

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

Read moreDetails

ಬೆಳಗಾವಿ | ಅಪರಾಧ ಕೃತ್ಯಗಳು ಕಡಿಮೆಯಾಗಲೆಂದು ಪೊಲೀಸರಿಂದ ಹೋಮ

ಬೆಳಗಾವಿ: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ...

Read moreDetails
Page 1 of 350 1 2 350

Recent News

You cannot copy content of this page