ಪುತ್ತೂರು: ಯುವ ಕಾಂಗ್ರೆಸ್ ರಾಜ್ಯ ಘಟಕಕ್ಕೆ ನಡೆದ ಅಂತರಿಕ ಚುನಾವಣೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಶ್ರೀ ಪ್ರಸಾದ್ ಪಾಣಾಜೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿಆಯ್ಕೆಯಾಗಿದ್ದಾರೆ. ಇವರು...
Read moreಮೈಸೂರು: ಪ್ರೀ ವೆಡ್ಡಿಂಗ್ ಶೂಟ್ಗೆ ಕರೆಸಿದ ವ್ಯಕ್ತಿ 8 ಲಕ್ಷ ರೂ. ಮೌಲ್ಯದ ಕ್ಯಾಮೆರಾ ಕದ್ದು ಪರಾರಿಯಾದ ಘಟನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ...
Read moreಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ...
Read moreತುಮಕೂರು: ನೀರಿನಲ್ಲಿ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಕೇಸ್ನಲ್ಲಿ ಮಾಜಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಸ್ಫೋಟಕ ವಸ್ತು ನೀರಿನಲ್ಲಿ...
Read moreಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇವರ ಚಿಕಿತ್ಸೆ ಫಲಿಸದೇ ಸದಾಶಿವನಗರ...
Read moreರಾಜ್ಯದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
Read moreಬೆಳಗಾವಿ: ಸಾರ್ವಜನಿಕರಿಗೆ ಸಮಸ್ಯೆ, ಅಹಿತಕರ ಘಟನೆಗಳು, ಅಪರಾಧಗಳು, ಸುಲಿಗೆ, ದರೋಡೆ ಕಳ್ಳತನ ಇಂತಹವು ನಡೆಯದಂತೆ ಸಮಾಜವನ್ನು ಕಾಪಾಡುವುದು ಪೊಲೀಸರ ಕರ್ತವ್ಯ. ಸರ್ಕಾರದಿಂದ ನೇಮಕ ಆಗುವ ಪೊಲೀಸರಿಗೆ ಇಡೀ ಸಮಾಜದ...
Read moreಬೆಳಗಾವಿ: ನಾಲ್ವರು ದುಷ್ಕರ್ಮಿಗಳಿಂದ ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ನಗರದ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹೆಣ್ಣು ಮಕ್ಕಳನ್ನು ಕಾಡಿಸುತ್ತಿದ್ದರೆಂದು ಹೇಳಿ ಹಲ್ಲೆ ಮಾಡಲಾಗಿದೆ....
Read moreಉಪ್ಪಿನಂಗಡಿ: ಕುಮಾರಧಾರ ನದಿಯ ಸೇತುವೆಯ ಮೇಲೆ ಇರುವ ಹೊಂಡ ಹಾಗೂ ಕೆಸರುಮಯ ರಸ್ತೆಯಿಂದಾಗಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ 34 ನೆಕ್ಕಿಲಾಡಿ ನಿವಾಸಿ ಅಬ್ದುಲ್ ರೆಹೆಮಾನ್ ಯುನಿಕ್ ಅವರು...
Read moreಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳ ಕಿಡ್ನ್ಯಾಪ್ ಪ್ರಕರಣ ನಡೆದಿದೆ. ಅಣ್ಣ-ತಮ್ಮಂದಿರ ಹೆಂಡತಿಯರಿಂದಲೇ ಈ ಕೃತ್ಯ ನಡೆದಿದ್ದು, ತಮ್ಮಿಬ್ಬರ ಪ್ರಿಯಕರರೊಂದಿಗೆ ಸೇರಿ ತಮ್ಮದೇ ಆರು ಮಕ್ಕಳ ಕಿಡ್ನ್ಯಾಪ್...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page