ಬೆಂಗಳೂರು: ತುಳು ಭಾಷೆಯನ್ನು ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್ ಶಿಕ್ಷಣ...
Read moreಕರ್ನಾಟಕ ವಿಧಾನ ಸಭಾ ಚುನಾವಣೆ-2023ರ ವರ್ಗಾವಣಾ ಮಾರ್ಗಸೂಚಿ ಅನುಸಾರ ಪಶ್ಚಿಮ ವಲಯ ಹಾಗೂ ಮಂಗಳೂರು ಘಟಕ ವ್ಯಾಪ್ತಿಯ ಪಿಎಸ್ಐ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಪಶ್ಚಿಮ ವಲಯ ಪೊಲೀಸ್...
Read moreರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣಾ ಪರ್ವ ಆರಂಭಗೊಂಡಿದೆ. ದಕ್ಷಿಣ ಕನ್ನಡ, ಬೀದರ್, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ದಕ್ಷಿಣ...
Read moreಕಿರುತೆರೆ ನಟಿ ಸಾನ್ಯಾ ಐಯ್ಯರ್ ಅವರು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಪುತ್ತೂರಿಗೆ ಕಂಬಳ ವೀಕ್ಷಿಸಲು ಬಂದಿದ್ದಾಗ ಯುವಕನೊಬ್ಬನ ಜೊತೆ ಜಗಳ ಆಗಿದೆ. ಆ ಗಲಾಟೆ ಕುರಿತು ಹಲವಾರು...
Read moreಪುತ್ತೂರು: ಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ....
Read moreಪುತ್ತೂರು: ಕೋಟಿ-ಚೆನ್ನಯ ಕಂಬಳಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ಸಾನ್ಯ ಅಯ್ಯರ್ ಅತಿಥಿಯಾಗಿ ಬಂದಿದ್ದು, ಈ ವೇಳೆ ಅವರು ಮುಜುಗರ ಅನುಭವಿಸಿದ ಘಟನೆ ನಡೆದಿದೆ ಎಂದು ತಿಳಿದು...
Read moreಪುತ್ತೂರು: ಐತಿಹಾಸಿಕ ಹಿನ್ನೆಲೆಯ ಶ್ರೀ ಕ್ಷೇತ್ರ ಪಡುಮಲೆಯಲ್ಲಿ ಗ್ರಾಮದ ದೇವಾಲಯ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ಸಾನ್ನಿಧ್ಯದ ಪುನಃ ನಿರ್ಮಾಣ ನಡೆಯುತ್ತಿದೆ. ದೇವಾಲಯದ ಮೂಲಸ್ಥಾನವಾಗಿರುವ ಮದಕದಲ್ಲಿರುವ ದೇವಿಯ...
Read moreಉಡುಪಿ: ಕಾರ್ಕಳ ಗಾಂಧಿ ಮೈದಾನದಲ್ಲಿ ಅಪರೂಪದಸುಳಿಗಾಳಿ ಕಾಣಿಸಿಕೊಂಡು ನೋಡುಗರನ್ನು ಬೆರಗುಗೊಳಿಸಿದೆ. ಗಾಂಧಿ ಮೈದಾನದಲ್ಲಿ ಮಧ್ಯಾಹ್ನದ ವೇಳೆ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸುಳಿಗಾಳಿ ಕಾಣಿಸಿಕೊಂಡಿದೆ....
Read moreಕನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಾಸ್ಯ ನಟ ಮನದೀಪ್ ರಾಯ್ (74) ಭಾನುವಾರ ಬೆಳಿಗ್ಗೆ ನಿಧನರಾದರು. ಇತ್ತೀಚೆಗೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದ ಮನದೀಪ್ ರಾಯ್...
Read moreಕುಂದಾಪುರ: ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Swagath Building,
Near Aruna Theatre, Main Road, Puttur.
+91 7892570932 | +91 7411060987
Email: zoominputtur@gmail.com
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page