ರಾಜ್ಯ

ಶಂಕಿತ ನಕ್ಸಲರ ಭೇಟಿ ಹಿನ್ನಲೆ ಎಎನ್ಎಫ್ ತಂಡ ಆಗಮನ : ಕೂಂಬಿಂಗ್ ಆರಂಭ

ಸುಳ್ಯ : ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ...

Read more

‘ಕಾಂಗ್ರೆಸ್​ ನಾಯಕರು ಸಂಪರ್ಕಿಸಿದ್ದು ನಿಜ, ನಾಳೆ ನನ್ನ ನಿಲುವು ತಿಳಿಸುತ್ತೇನೆ’ – ಡಿ.ವಿ ಸದಾನಂದ ಗೌಡ

ಬೆಂಗಳೂರು : ಲೋಕಸಭಾ ಚುನಾವಣೆಯ ಟಿಕೆಟ್​ ವಿಚಾರವಾಗಿ ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಈ ಬಗ್ಗೆ...

Read more

ಮಾ.21 ರಿಂದ ರಾಜ್ಯದಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಮಾ.21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ,...

Read more

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ : ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ...

Read more

ಲೋಕಸಭಾ ಚುನಾವಣೆ ಬೆನ್ನಲ್ಲೇ ನಕ್ಸಲರ ಸುಳಿದಾಟ : ಕೊಡಗು-ಮಂಗಳೂರು ಗಡಿ ಭಾಗದಲ್ಲಿ ಕಾಣಿಸಿಕೊಂಡ ತಂಡ

ಕೊಡಗು : ಲೋಕಸಭಾ ಚುನಾವಣೆ ಘೋಷಣೆ ದಿನವೇ ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷವಾಗಿದ್ದಾರೆ. ಕೊಡಗು ಮಂಗಳೂರು ಗಡಿಭಾಗದ ಗ್ರಾಮಗಳಲ್ಲಿ ಕೆಂಪು ಉಗ್ರರ ಸುಳಿದಾಟ ಕಂಡುಬಂದಿದೆ. ಮಡಿಕೇರಿ ತಾಲೂಕು ಕಡಮಕಲ್ಲು...

Read more

ಅಯೋಧ್ಯೆ ಮಂಡಲ ಪೂಜೆ ಮುಗಿಸಿ ಉಡುಪಿಗೆ ವಾಪಸ್ಸಾದ ಪೇಜಾವರ ಶ್ರೀ : ಅದ್ದೂರಿ ಸ್ವಾಗತ

ಉಡುಪಿ : ಅಯೋಧ್ಯೆಯಲ್ಲಿ ರಾಮ ದೇವರಿಗೆ ಪ್ರಾಣ ಪ್ರತಿಷ್ಠೆ ಮಾಡಿದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ ಕೃಷ್ಣನೂರು ಉಡುಪಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ರಾಮಮಂದಿರ...

Read more

ಲೋಕಸಭಾ ಚುನಾವಣಾ ದಿನಾಂಕ ಪ್ರಕಟ : ಯಾವಾಗ ಮತದಾನ..!?

https://youtu.be/o28g771a7_E?si=TEFHMDclRun5TDjR ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. 2 ಹಂತದಲ್ಲಿ ಈ ಬಾರಿ ಮತದಾನ ನಡೆಯಲಿದ್ದು, ಜೂನ್ 04ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 26ರಂದು...

Read more

‘ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್’ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ವೈರಲ್ : ಸತ್ಯಕ್ಕೆ ದೂರವಾದದ್ದು ಎಂದ ಕಿಶೋರ್ ಬೊಟ್ಯಾಡಿ

https://youtu.be/o28g771a7_E?si=TEFHMDclRun5TDjR ಪುತ್ತೂರು : 'ತುರ್ತು ಬೈಠಕ್ ಕರೆದ ನಳಿನ್ ಮತ್ತು ಕಿಶೋರ್' ಹೀಗೊಂದು ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ದಕ್ಷಿಣ...

Read more

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಎನ್‌.ಐ.ಎ ವಶಕ್ಕೆ..!

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಓರ್ವ ಶಂಕಿತನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಾಡಿ ವಾರೆಂಟ್ ಆಧಾರದ ಮೇಲೆ ಮಾಜ್ ಮುನೀರ್​ನನ್ನು...

Read more

ಪೇಟಿಯಂ ಬಳಸುತ್ತಿದ್ದೀರಾ..!? ವ್ಯಾಲೆಟ್​ನಲ್ಲಿ ಹಣವಿದೆಯಾ..!? ಗಮನಿಸಿ ಇಂದಿನಿಂದ ಈ ಸೇವೆಗಳು ಸ್ಥಗಿತ

ಬಹುಸಂಖ್ಯಾ ಭಾರತೀಯರು ಬಳಸುತ್ತಿದ್ದ ಪೇಟಿಯಂ ಪೇಮೆಂಟ್​​ ಬ್ಯಾಂಕ್​ ಲಿಮಿಡೆಟ್​​ ಇಂದಿನಿಂದ ಪ್ರಮುಖ ಸೇವೆಯನ್ನು ನಿಲ್ಲಿಸುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್​ ನಿಯಮಾನುಸಾರ ನಿಯಮ ಉಲ್ಲಂಘಿಸಿದ್ದ ಕಾರಣ ಡಿಜಿಟಲ್​ ಪೇಮೆಂಟ್​...

Read more
Page 1 of 249 1 2 249
  • Trending
  • Comments
  • Latest

Recent News

You cannot copy content of this page