ಪ್ರತಿದಿನ ನೈಟಿ ಧರಿಸುವಂತೆ ಒತ್ತಾಯ; ಗಂಡನ ಕಾಟಕ್ಕೆ ಬೇಸತ್ತು ಠಾಣೆಯ ಮೆಟ್ಟಿಲೇರಿದ ಹೆಂಡತಿ..!!

ಅಹಮದಾಬಾದ್‌: ಗಂಡ ಹೆಂಡ್ತಿ ಮಧ್ಯೆ ಸಣ್ಣ-ಪುಟ್ಟ ಜಗಳ ಮನಸ್ತಾಪಗಳಿರುವುದು ಸರ್ವೇ ಸಾಮಾನ್ಯ. ಆದ್ರೆ ಕೆಲ ದಂಪತಿಗಳ ಈ ಜಗಳಗಳು ಅತಿರೇಕಕ್ಕೆ ತಿರುಗಿ ವಿಚ್ಛೇದನ ಹಾಗೂ ಪೊಲೀಸ್‌ ಠಾಣೆಯ ವರೆಗೂ...

Read more

ನೋ ರೊಮ್ಯಾನ್ಸ್‌, ಇದು ಕ್ಯಾಬ್ ಓಯೋ ಅಲ್ಲ; ವೈರಲ್‌ ಆಯ್ತು ಕ್ಯಾಬ್‌ನ ವಾರ್ನಿಂಗ್‌ ಬೋರ್ಡ್‌..!!

ಬೆಂಗಳೂರು: ಪ್ರೀತಿಯಲ್ಲಿ ಬಿದ್ದವರಿಗೆ ಲೋಕದ ಪರಿವೇ ಇರಲ್ಲ ಅಂತಾರೆ. ಈ ಮಾತನ್ನು ನಿಜವೆಂದು ಪಾರ್ಕ್‌ , ಬಸ್‌, ಟ್ರೈನ್‌, ಬಸ್‌ಸ್ಟ್ಯಾಂಡ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಮೈ ಮರೆತು...

Read more

ಉಡುಪಿ: ಮಲ್ಪೆಯಲ್ಲಿ ಮೀನು ಕಳ್ಳತನ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ…!!!

ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬುಧವಾರ, ಮಾರ್ಚ್ 19...

Read more

ಪುತ್ತೂರು:ಪ್ರಶ್ನೆ ಪತ್ರಿಕೆಯಲ್ಲೂ ಕಾಣಿಸಿಕೊಂಡ ಶಾಸಕ ಅಶೋಕ್ ರೈ

ಪುತ್ತೂರು; ಚುನಾವಣೆಯಲ್ಲಿ ಗೆದ್ದು ಶಾಸಕರಾದವರ ಹೆಸರು ವಿಧಾನಸಭಾ ಕ್ಷೇತ್ರದಲ್ಲಿ ಬಹುತೇಕ ಚಿರಪರಿಚಿತವಾಗುವುದು ಸಹಜ. ಆದರೆ ಮೊದಲ ಬಾರಿಗೆ ಶಾಸಕರಾಗಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವುದು ಕೆಲವೇ ಕೆಲವರಿಂದ ಮಾತ್ರ...

Read more

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ..!!

ಹುಬ್ಬಳ್ಳಿ: 18 ವರ್ಷ ಯುವತಿ ಹಾಗೂ 50 ವರ್ಷ ಅಂಕಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ನಾಪತ್ತೆಯಾಗಿದ್ದ 18 ವರ್ಷದ...

Read more

QR ಕೋಡ್​​ನಲ್ಲಿ ಒಂದು ದಿನಕ್ಕೆ ಹುಡುಗ ಸಿಗುತ್ತಾನೆ; ವ್ಯಾಲೆಂಟೈನ್ಸ್ ಡೇ ಬೆಂಗಳೂರಲ್ಲಿ ಹೊಸ ಸಂಚಲನ..!!!

ಬೆಂಗಳೂರು : ಇಂದು ವಿಶ್ವದಾದ್ಯಂತ ಪ್ರೇಮಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಕಾಣಿಸಿಕೊಂಡಿರುವ ಒಂದು ಪೋಸ್ಟರ್, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗೆಯೇ ಅಪ್ ಲೋಡ್ ಮಾಡಿರುವ...

Read more

ಜಾತಕ ಹೊಂದಾಣಿಕೆ ಆಗಿಲ್ಲ ಅಂತಲ್ಲ, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ಮದುವೆ ರದ್ದುಗೊಳಿಸಿದ ವಧು.!!

https://youtu.be/_zNT0u5YifE?si=kKY7v7umWAXyfsTE ಹಿಂದೆಲ್ಲಾ ಒಂದು ಮದುವೆ ಮಾಡ್ಬೇಕಂದ್ರೆ ಹುಡುಗ ಹುಡುಗಿಯ ಜಾತಕ ಹೊಂದಾಣಿಕೆಯಾಗುತ್ತದೆಯೇ, ಗುಣಗಳು ಕೂಡಿ ಬರುತ್ತದೆಯೇ, ಹುಡುಗ ಹುಡುಗಿ ಸಂಸ್ಕಾರವಂತರೇ ಎಂಬುದನ್ನು ಪರಿಶೀಲಿಸುತ್ತಿದ್ದರು. ಆದ್ರೆ ಈಗ ಕಾಲ...

Read more

ಪ್ರೇಯಸಿ ಜೊತೆಗೆ ಮನಸ್ತಾಪ – ಖಾಸಗಿ ವಿಡಿಯೋ ಹಂಚಿಕೊಂಡು ಯುವಕ‌ ಆತ್ಮಹತ್ಯೆ..!!

ಹುಬ್ಬಳ್ಳಿ: ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಮೃತನನ್ನು ನವನಗರದ ನಿವಾಸಿ ಸಂದೇಶ್ ಯಾರ್ಕಡ್ (30) ಎಂದು ಗುರುತಿಸಲಾಗಿದೆ.‌ ಯುವಕ ಹುಬ್ಬಳ್ಳಿಯ...

Read more

KSRTC ಬಸ್‌ನಲ್ಲಿ ಖಾಸಗಿ ವ್ಯಕ್ತಿಯಿಂದ ಟಿಕೆಟ್ ವಿತರಣೆ

ರಾಮನಗರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಖಾಸಗಿ ವ್ಯಕ್ತಿ ಟಿಕೆಟ್ ವಿತರಣೆ ಮಾಡಿರುವ ಘಟನೆ ಕನಕಪುರ-ಹುಣಸನಹಳ್ಳಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿದೆ. ಸಮವಸ್ತ್ರ ಇಲ್ಲದ ಖಾಸಗಿ ವ್ಯಕ್ತಿಯೋರ್ವ ಸರ್ಕಾರಿ ಸಾರಿಗೆ...

Read more

ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್..!!

ಈ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್‌, ವೀವ್ಸ್‌ ಗಳಿಸಲು, ರಾತ್ರೋರಾತ್ರಿ ಫೇಮಸ್‌ ಆಗಲು ಜನ ಹುಚ್ಚು ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲವರಂತೂ ಟ್ರೈನ್‌, ಮೆಟ್ರೋ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ...

Read more
Page 1 of 3 1 2 3

Recent News

You cannot copy content of this page