ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಹೋಟೆಲ್‌ಗೆ 10 ಲಕ್ಷ ದಂಡ..!!

ಹೋಟೆಲ್‌ ಸಿಬ್ಬಂದಿಯೊಬ್ಬರು ಮಾಡಿದ ಯಡವಟ್ಟಿಗೆ ಈಗ ಉದಯ್‌ಪುರ್ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 10 ಲಕ್ಷ ರೂ. ದಂಡ ಬಿದ್ದಿದೆ. ಹೌದು. ಹೋಟೆಲ್‌ ರೂಮಿನಲ್ಲಿದ್ದ ದಂಪತಿಯು ಖಾಸಗಿ ಕ್ಷಣ...

Read more

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ..!!

ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ...

Read more

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

ಸೂರ್ಯಕುಮಾರ್​​ ಯಾದವ್​, ಕನ್ನಡತಿ ಶ್ರೇಯಾಂಕ ಪಾಟೀಲ್​ ಮಾಡಿರೋ ಒಂದು ರೀಲ್ಸ್​ ಸದ್ಯ ಸಖತ್​ ಟ್ರೆಂಡ್​ ಸೃಷ್ಟಿಸಿದೆ. ಇವರಿಬ್ಬರು ಮಾತ್ರವಲ್ಲ, ಈ ಔರಾ ಫಾರ್ಮಿಂಗ್​​ ಟ್ರೆಂಡ್​​ಗೆ ಕ್ರೀಡಾಲೋಕ ಸರೆಂಡರ್​​...

Read more

ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು..!!

ಜೈಪುರ: ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಪ್ರಕರಣವೊಂದು ನಡೆದಿದೆ. ಮಹಿಳೆಯೊಬ್ಬರು ಯೂಟ್ಯೂಬ್‌ನಲ್ಲಿ “ನನ್ನ ಗಂಡನನ್ನು ಕೊಲ್ಲುವುದು ಹೇಗೆ ?” ಎಂದು ಹುಡುಕಿದ ನಂತರ ಆಕೆ ತನ್ನ ಪತಿ...

Read more

Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!

ಕಳೆದ 17 ವರ್ಷಗಳಿಂದ ಕೈಗೆಟುಕದೇ ಇದ್ದ ಐಪಿಎಲ್ ಟ್ರೋಫಿ ಈ ಬಾರಿ ಆರ್‌ಸಿಬಿ ತಂಡವು ಮುಡಿಗೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025...

Read more

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

ಮದುವೆ ಅಂದ್ರೆ ಕೇವಲ ಎರಡು ಜೀವಗಳು ಒಂದಾಗುವುದಲ್ಲ, ಎರಡು ಕುಟುಂಬ, ಎರಡು ಹೃದಯಗಳು, ಎರಡು ಭಿನ್ನ ಪರಂಪರೆಗಳು ಒಂದಾಗುವ ಕ್ಷಣ. ಇಂತಹ ವಿವಾಹ ಇದೀಗ ಹಿಂದೂ-ಮುಸ್ಲಿಮರ ಸಾಮರಸ್ಯ ಬೆಸೆಯುವ...

Read more

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

ಮುಂಬೈ: `ಹೌಸ್‌ ಅರೆಸ್ಟ್‌’ ರಿಯಾಲಿಟಿ ಶೋನಲ್ಲಿ (House Arrest Reality Show) ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸಿರುವ ಆರೋಪದ ಮೇಲೆ ನಟ ಅಜಾಜ್ ಖಾನ್ ಮತ್ತು ULLU ಆ್ಯಪ್‌ನ ಮಾಲೀಕ...

Read more

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ...

Read more

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ : ಆರೋಪಿ ಪೊಲೀಸ್ ಬಲೆಗೆ..!!

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರ...

Read more

ಬೆಂಗಳೂರಲ್ಲಿ ಮದುವೆ ಫಸ್ಟ್.. ಪೇಮೆಂಟ್ ನೆಕ್ಸ್ಟ್‌; ವಧು-ವರರಿಗೆ 0% ಬಡ್ಡಿ ದರದಲ್ಲಿ EMI ಆಫರ್‌!

ಬೆಂಗಳೂರು: ಎಲ್ಲಾ ಪೋಷಕರು ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡೋ ಕನಸು ಇಟ್ಟುಕೊಂಡಿರುತ್ತಾರೆ. ಆದ್ರೆ ಈ ದುಬಾರಿ ದುನಿಯಾದಲ್ಲಿ ಮಿಡ್ಲ್ ಕ್ಲಾಸ್​ ಪೋಷಕರಿಗೆ ಭಾರೀ ಹೊಡೆತ ಬಿಳುತ್ತೆ. ಹೀಗಾಗಿ...

Read more
Page 1 of 5 1 2 5

Recent News

You cannot copy content of this page